ನವದೆಹಲಿ : ರಾಜ್ಯಸಭೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಮಲ್ಲಿಕಾರ್ಜುನ ಖರ್ಗೆಯವರನ್ನು ಹೈಕಮಾಂಡ್ ಆಯ್ಕೆ ಮಾಡಿದ . ಈ ಕುರಿತು ಪ್ರಕಟಣೆ ನೀಡಿರುವ ಮುಕುಲ್ ವಾಸ್ನಿಕ ಕರ್ನಾಟಕದಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿದ್ದಾರೆ.
Please follow and like us: