ಹೊಸದಿಲ್ಲಿ , ನ . 22 : ಶಿವಸೇನೆ , ಎನ್ ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಸರಕಾರದ ನೇತೃತ್ವವನ್ನು ಉದ್ಧವ್ ಠಾಕ್ರೆ ವಹಿಸಲಿದ್ದಾರೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ .
ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಮೂರು ಪಕ್ಷಗಳ ನಾಯಕರು ಮುಂಬೈಯ ನೆಹರೂ ಕೇಂದ್ರದಲ್ಲಿ ಮಾತುಕತೆ ನಡೆದ ನಂತರ ಎನ್ ಸಿಪಿ ನಾಯಕನಿಂದ ಈ ಹೇಳಿಕೆ ಹೊರಬಿದ್ದಿದೆ .
Please follow and like us: