- ►ಅಳಿವಿನಂಚಿನಲ್ಲಿರುವ ಲೆಸ್ಸರ್ ಫ್ಲೋ
ರಿಕನ್ ಪಕ್ಷಿ ಪ್ರಬೇಧ ಸಂರಕ್ಷಣೆಗೆ 50ಲಕ್ಷ ರೂ.
- ►ಸಾರಿಗೆ ಇಲಾಖೆಯ 66 ಕಚೇರಿಗಳ ಡಿಜಿಟಲೀಕರಣ
- ►ಯಾಂತ್ರೀಕೃತ ದೋಣಿಗಳಿಗೆ ತೆರಿಗೆ ರಹಿತ ಡೀಸೆಲ್ ವ್ಯವಸ್ಥೆ
- ►ಕೃಷಿ ವಿಶ್ವವಿದ್ಯಾನಿಲಯದಲ್ಲಿ ರೈತರ ಮಕ್ಕಳಿಗಿರು
ವ ಮೀಸಲಾತಿ ಹೆಚ್ಚಳ
- ►ವಿಜಯಪುರ ಜಿಲ್ಲೆಯಲ್ಲಿ ಆಹಾರ ಪಾರ್ಕ್ ನಿರ್ಮಾಣ
- ►ಗೊಬ್ಬರ ವಿತರಣೆಗೆ ಹತ್ತು ಕೋಟಿ ರೂ. ಅನುದಾನ
- ►ಕಾಲುದಾರಿ ನಿರ್ಮಾಣಕ್ಕೆ 100 ಕೋಟಿ ರೂ. ಅನುದಾನ
- ►ಎಸ್ ಎಲ್ ಭೈರಪ್ಪನವರ ಪರ್ವ ನಾಟಕ ಪ್ರದರ್ಶನಕ್ಕೆ ಒಂದು ಕೋಟಿ ರೂ. ಮೀಸಲು
- ►ಮುಂದಿನ ಐದು ವರ್ಷದಲ್ಲಿ 43 ಸಾವಿರ ನೇರ ಉದ್ಯೋಗ ಸೃಷ್ಟಿ
- ►ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ
- ►ರಾಜ್ಯದಲ್ಲಿ ಮುಂದಿನ ಐದು ವರ್ಷದಲ್ಲಿ 43 ಸಾವಿರ ನೇರ ಉದ್ಯೋಗ ಸೃಷ್ಟಿ
- ►ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ 50 ಕೋಟಿ, ಖಾಸಗಿ ಸಹಭಾಗಿತ್ವದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ
- ► ಕಬಿನಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ.
- ►60 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಸಾಮರ್ಥ್ಯವುಳ್ಳ ಮತ್ತು 10 ತಾಲೂಕು ಆಸ್ಪತ್ರೆಗಳಲ್ಲಿ ಆರು ಹಾಸಿಗೆ ಸಾಮರ್ಥ್ಯವುಳ್ಳ ಐಸಿಯು ಸೌಲಭ್ಯ
- ►ಮಂಗಳೂರು- ಪಣಜಿ ಜಲಮಾರ್ಗ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ದಿ
- ►ರೈಲ್ವೆ ಯೋಜನೆಗಳಿಗೆ 3,991 ಕೋಟಿ ರೂಪಾಯಿ ಅನುದಾನ
- ►ರೈಲ್ವೆ ಯೋಜನೆಗಳ ಭೂಸ್ವಾಧಿನಕ್ಕಾಗಿ 2,260 ಕೋಟಿ ರೂಪಾಯಿ.
- ►ಮಂಗಳೂರಿನ ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ ಗೆ 150 ಕೋಟಿ. ರೂ.
- ►ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 384 ಕೋಟಿ ರೂ., ಹಾಸನ ವಿಮಾನ ನಿಲ್ದಾಣಕ್ಕೆ 175 ಕೋಟಿ ರೂ. ವಿಜಯಪುರ ವಿಮಾನ ನಿಲ್ದಾಣಕ್ಕೆ 220 ಕೋಟಿ ರೂ.
- ► ಕುರಿಗಾಹಿಗಳಿಗೆ ನೆರವಾಗುವ ‘ ಅನುಗ್ರಹ’ ಯೋಜನೆ ಮತ್ತೆ ಮುಂದುವರಿಕೆ
- ► ಉಪ್ಪಿನಕಾಯಿ ಮಾರುವ ಮಹಿಳೆಯರಿಗೆ 25 ಸಾವಿರ ರೂ. ಸಹಾಯಧನ
- ► ಕರಾವಳಿ ಭದ್ರತಾ ಪಡೆ ತಂತ್ರಜ್ಞಾನ ಅಭಿವೃದ್ದಿಗೆ ಎರಡು ಕೋಟಿ. ರೂ.
- ►ಬೆಂಗಳೂರಿನ ಮೂರು ಕಡೆ ಮೇಲ್ಸೇತವೆ ನಿರ್ಮಾಣ
- ►ಸರಕಾರಿ ನೌಕರರು ಹಾಗೂ ಅವಲಂಬಿತರಿಗೆ ಉಚಿತ ಶಸ್ತ್ರಚಿಕಿತ್ಸೆ
- ►ಬಿಎಂಟಿಸಿ ಮತ್ತು ನಮ್ಮ ಮೆಟ್ರೋಗೆ ಒಂದೇ ರೀತಿಯ ಸ್ಮಾರ್ಟ್ ಟಿಕೆಟ್
- ►ಕಟ್ಟಡ ಕಾರ್ಮಿಕರ ಮಕ್ಕಳ ಸಂರಕ್ಷಣೆಗೆ ಕೇಂದ್ರಗಳ ಆರಂಭ
- ►ಕಟ್ಟಡ ಕಾರ್ಮಿಕರಿಗಾಗಿ 25 ಸಂಚಾರಿ ಆರೋಗ್ಯ ಕೇಂದ್ರ ಸ್ಥಾಪನೆ
- ►ರಾಜ್ಯದ ಎಂಟು ಜೈಲುಗಳ ಸಾಮರ್ಥ್ಯ ಹೆಚ್ಚಿಸಲು ಅನುದಾನ
- ► ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣ
- ► ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ 10ರಷ್ಟು ಮೀಸಲಾತಿ
- ► ಬೆಂಗಳೂರಿನ ಹೆಸರಘಟ್ಟದಲ್ಲಿ ಥೀಮ್ ಪಾರ್ಕ್ ನಿರ್ಮಾಣ
- ►ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಲು ಆದ್ಯತೆ
- ►ಮಹದಾಯಿ ಯೋಜನೆಗೆ 1677ಕೋಟಿ ರೂ. ಅನುದಾನ
-
►ಜೈನ ಪುಣ್ಯಕ್ಷೇತ್ರಗಳ ಅಭಿವೃದ್ಧಿಗೆ 50ಕೋಟಿ ರೂ.
- ►ಪೇಜಾವರ ವಿಶ್ವೇಶ್ವರತೀರ್ಥ ಶ್ರೀಗಳ ಸ್ಮೃತಿ ವನ ಸ್ಥಾಪಿಸಲು 2 ಕೋಟಿ ರೂ. ಅನುದಾನ
- ► ತ್ರಾಸಿ, ಮರವಂತೆ, ಒತ್ತಿನೆಣೆ, ಸೋಮೇಶ್ವರ ಕಡಲ ತೀರ ಅಭಿವೃದ್ದಿಗೆ 10 ಕೋಟಿ ರೂ.
- ► ಪ್ರವಾಸಿ ತಾಣಗಳ ಮೂಲಸೌಕರ್ಯ ಅಭಿವೃದ್ಧಿಗೆ 500ಕೋಟಿ ರೂ. ಮೀಸಲು
- ► ಮ್ಯೂಸಿಯಂ ನಿರ್ಮಾಣಕ್ಕೆ 2ಕೋಟಿ ರೂ. ಅನುದಾನ
- ►2.5ಕೋಟಿ ರೂ. ವೆಚ್ಚದಲ್ಲಿ ತಾಯಂದಿರ ಎದೆಹಾಲು ಬ್ಯಾಂಕ್ ನಿರ್ಮಾಣ
- ►ಗೋ ಹತ್ಯೆ ತಡೆಯಲು, ಗೋವುಗಳನ್ನು ಸಂರಕ್ಷಿಸಲು ಪ್ರತಿ ಜಿಲ್ಲೆಗೊಂದು ಗೋಶಾಲೆ ನಿರ್ಮಾಣ
- ►ರಾಜ್ಯದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆಗೆ 2ಕೋಟಿ ರೂ.
- ►ಕೃಷಿ ಸಿಂಚಾಯ್ ಯೋಜನೆಗೆ 831ಕೋಟಿ ರೂ.
- ►ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತಿತರ ಜಿಲ್ಲೆಗಳಲ್ಲಿ ಅಡಿಕೆ ಮರಗಳಿಗೆ ಹಳದಿ ರೋಗ ಬಾಧಿಸಿರುವುದರ ಸಂಶೋಧನೆಗೆ 25ಕೋಟಿ ರೂ.
- ►ರಾಜ್ಯದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆಗೆ 2ಕೋಟಿ ರೂ.
- ►ನೂತನ 52 ಬಸ್ ನಿಲ್ದಾಣಗಳ ನಿರ್ಮಾಣ
- ►ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200ಕೋಟಿ ರೂ.
- ►ಅಲ್ಪಸಂಖ್ಯಾತರ ಅಭಿವೃದ್ಧಿಗೆ 1,500 ಕೋಟಿ ರೂ. ಮೀಸಲು
- ►ಗರ್ಭಿಣಿಯರ ಸ್ಕ್ಯಾನಿಂಗ್ ಉತ್ತೇಜನಕ್ಕೆ 10ಕೋಟಿ ರೂ.ಯ ಚಿಗುರು ಕಾರ್ಯಕ್ರಮ
- ►ಮುಖ್ಯಮಂತ್ರಿಗಳ ಮೇಲ್ವಿಚಾರಣೆಯಲ್ಲಿ ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣ ಕಾರ್ಯಕ್ರಮಗಳ ಪ್ರಾರಂಭ
- ►ಮಹಿಳಾ ವಾಣಿಜ್ಯೋದ್ಯಮಿಗಳನ್ನು ಬೆಂಬಲಿಸಲು ʼಎಲಿವೇಟ್ ವುಮನ್ʼ ಎಂಬ ಕಾರ್ಯಕ್ರಮ ಜಾರಿಗೆ.
- ►ಮಹಿಳಾ ಉದ್ಯೋಗಿಗಳಿಗೆ 6 ತಿಂಗಳ ಪ್ರಸೂತಿ ರಜೆ
- ►ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ರಾತ್ರಿ ಗಸ್ತು ತೀವ್ರಗೊಳಿಸಲಾಗುವುದು
- ► ಒಕ್ಕಲಿಗರ ಅಭಿವೃದ್ದಿ ನಿಗಮಕ್ಕೆ 500 ಕೋಟಿ. ರೂ
- ► ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.
- ► ಫ್ಲ್ಯಾಟ್ ಗಳ ಮುದ್ರಾಂಕ ಶುಲ್ಕದಲ್ಲಿ ಇಳಿಕೆ
- ►ಶಾಲಾ ಕಾಲೇಜುಗಳ ಶೌಚಾಲಯ ಅಭಿವೃದ್ಧಿಗೆ 100 ಕೋಟಿ. ರೂ ಅನುದಾನ
- ►ಸ್ಮಾರ್ಟ್ ಕ್ಲಾಸ್ ರೂಮುಗಳಿಗಾಗಿ 50 ಕೋಟಿ ರೂ
- ►ಫಸಲ್ ಭೀಮಾ ಯೋಜನೆಗೆ 900 ಕೋಟಿ ರೂ.
- ►ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಮೀಸಲಾತಿ
- ►ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ವನಿತಾ ಸಂಗಾತಿ ಬಸ್ ಪಾಸ್ ವ್ಯವಸ್ಥೆ.
- ►2 ಕೋಟಿ ರೂ.ವರೆಗೆ 4% ಬಡ್ಡಿದರದಲ್ಲಿ ಮಹಿಳಾ ಉದ್ಯಮಿಗಳಿಗೆ ಸಾಲ
- ► ಸವಾಲುಗಳನ್ನೇ ಅವಕಾಶವಾಗಿ ಪರಿವರ್ತಿಸಲು ನಮ್ಮ ಸರ್ಕಾರ ಪ್ರಯತ್ನಿಸಿದೆ: ಸಿಎಂ ಯಡಿಯೂರಪ್ಪ
- ►ಒಟ್ಟು 2.5 ಲಕ್ಷ ಕೋಟಿ ರೂ.ಯ ರಾಜ್ಯ ಬಜೆಟ್
- ►ಬಜೆಟ್ ಮಂಡನೆಯ ಪ್ರಾರಂಭದಲ್ಲೇ ಕಾಂಗ್ರೆಸ್ ನಿಂದ ತೀವ್ರ ವಿರೋಧ.
- ►ಸದನದಲ್ಲಿ ಗದ್ದಲ”ಸರಕಾರವು ಅನೈತಿಕವಾಗಿದೆ. ಸರಕಾರಕ್ಕೆ ಬಜೆಟ್ ಮಂಡಿಸುವ ಹಕ್ಕಿಲ್ಲ. ನಾವು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟಿಸುತ್ತಿದ್ದೇವೆ”: ಸಿದ್ದರಾಮಯ್ಯ ಹೇಳಿಕೆ, ಸದನದಿಂದ ಹೊರನಡೆದ ಕಾಂಗ್ರೆಸ್ ಸದಸ್ಯರು
Home Blog