
ಮುನಿರಾಬಾದಿನ ಕಾಡಾ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸ
ಲಾಗಿದ್ದ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ 99ನೇ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.



ಇದಕ್ಕೂ ಪೂರ್ವದಲ್ಲಿ ಮುನಿರಾಬಾದಿನ ಕಾಡಾ ಸಭಾಂಗಣದಲ್ಲಿ ನಡೆದ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ 99ನೇ ಸಭೆಯಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ, ಬಳ್ಳಾರಿ ಸಂಸದ ಬಿ. ಶ್ರೀರಾಮುಲು, ಶಾಸಕರುಗಳಾದ ರಾಘವೇಂದ್ರ ಹಿಟ್ನಾಳ್, ಇಕ್ಬಾಲ್ ಅನ್ಸಾರಿ, ಬಾದರ್ಲಿ ಹಂಪನಗೌಡ, ಹಂಪಯ್ಯ ನಾಯಕ್, ಹಾಲಪ್ಪ ಆಚಾರ್, ತಿಪ್ಪರಾಜು, ನಾಗರಾಜ್, ಮೃತ್ಯುಂಜಯ ಜಿನಗ, ಪ್ರತಾಪಗೌಡ ಪಾಟೀಲ್, ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಭೋಜಾನಾಯಕ್ ಕಟ್ಟಿಮನಿ ಸೇರಿದಂತೆ ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಉನ್ನತ ಅಧಿಕಾರಿಗಳು, ವಿವಿಧ ಗಣ್ಯರು ಭಾಗವಹಿಸಿದ್ದರು.
Please follow and like us: