Koppal News ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಹೆಚ್.ಎಸ್. ಪಾಟೀಲರಿಗೆ ಸನ್ಮಾನ. By admin - January 26, 2016 Facebook Twitter Pinterest WhatsApp Telegram ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಹೆಚ್.ಎಸ್. ಪಾಟೀಲರಿಗೆ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವರಾದ ಶಿವರಾಜ ತಂಗಡಗಿ ಅವರು ಹೆಚ್.ಎಸ್. ಪಾಟೀಲರನ್ನು ಸನ್ಮಾನಿಸಿದರು. Please follow and like us: