ಕೊಪ್ಪಳ-17- ಸಂಸ್ಥಾನ ಶ್ರೀಗವಿಮಠದ ಜಾತ್ರೆಯು
ಸಮೀಪಿಸುತ್ತಿದ್ದಂತೆ ಶ್ರೀಮಠದಲ್ಲಿನ ಚಟುವಟಿಕೆಗಳು ಆರಂಭಗೊಂಡಿ. ಈಗಾಗಲೇ ಶ್ರೀಮಠದ
ಆವರಣ ಶೃಂಗಾರಗೊಳ್ಳುತ್ತಲಿದ್ದೂ ಬೃಹತ್ ದಾಸೋಹ ಮಂಟಪವು ಹಾಗೂ ಧಾರ್ಮಿಕ ಚಿಂತನ ಮಂತನಗಳು
ನಡೆಯುವ ಕೈಲಾಸ ಮಂಟಪವು ಸಿದ್ಧವಾಗಿ ಪರಿಪೂರ್ಣವಾಗುವ ಹಂತದಲ್ಲಿದೆ. ಇಂದು ಶ್ರೀಗವಿಮಠದ
ಮಹಾದಾಸೋಹದ ಪ್ರಸಾದ ತಯಾರಿಕೆಗಾಗಿ ಬಳಕೆಯಾಗುವ ದೊಡ್ಡ ದೊಡ್ಡ ಕೊರೆದ ಕಟ್ಟಿಗೆಗಳ
ತುಂಡುಗಳನ್ನು ಶ್ರೀಮಠದ ವಿದ್ಯಾರ್ಥಿಗಳು ಬೃಹತ್ ದಾಸೋಹಮಂಟಪಗೊಳಗೆ ಕೊಂಡೊಯ್ಯುವ ಕಾರ್ಯ
ವೇಗವಾಗಿ ಜರುಗಿತು.
ಸಮೀಪಿಸುತ್ತಿದ್ದಂತೆ ಶ್ರೀಮಠದಲ್ಲಿನ ಚಟುವಟಿಕೆಗಳು ಆರಂಭಗೊಂಡಿ. ಈಗಾಗಲೇ ಶ್ರೀಮಠದ
ಆವರಣ ಶೃಂಗಾರಗೊಳ್ಳುತ್ತಲಿದ್ದೂ ಬೃಹತ್ ದಾಸೋಹ ಮಂಟಪವು ಹಾಗೂ ಧಾರ್ಮಿಕ ಚಿಂತನ ಮಂತನಗಳು
ನಡೆಯುವ ಕೈಲಾಸ ಮಂಟಪವು ಸಿದ್ಧವಾಗಿ ಪರಿಪೂರ್ಣವಾಗುವ ಹಂತದಲ್ಲಿದೆ. ಇಂದು ಶ್ರೀಗವಿಮಠದ
ಮಹಾದಾಸೋಹದ ಪ್ರಸಾದ ತಯಾರಿಕೆಗಾಗಿ ಬಳಕೆಯಾಗುವ ದೊಡ್ಡ ದೊಡ್ಡ ಕೊರೆದ ಕಟ್ಟಿಗೆಗಳ
ತುಂಡುಗಳನ್ನು ಶ್ರೀಮಠದ ವಿದ್ಯಾರ್ಥಿಗಳು ಬೃಹತ್ ದಾಸೋಹಮಂಟಪಗೊಳಗೆ ಕೊಂಡೊಯ್ಯುವ ಕಾರ್ಯ
ವೇಗವಾಗಿ ಜರುಗಿತು.
Please follow and like us: