ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊಪ್ಪಳದ ಕುಷ್ಟಗಿ ಗೇಟ್ ನಲ್ಲಿ ಘಟನೆ ನಡೆದಿದೆ. ಬೆಳಿಗ್ಗೆಯಿಂದಲೇ ಬಹಳ ಹೊತ್ತು ಗೇಟ್ ಬಳಿಯೇ ಕುಳಿತಿದ್ದ ಈ ವ್ಯಕ್ತಿ ರೈಲು ಬರುವದನ್ನು ಕಂಡು ನೇರವಾಗಿ ಹಳಿಯ ಮೇಲೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ಧಾನೆ.. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೇವೂರಿನ ಮೆಹಬೂಬ್ ಎಂದು ಗುರುತಿಸಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ಧಾನೆ ಎನ್ನಲಾಗಿದೆ. ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Please follow and like us: