ಜಿಪಂ ಸಿಇಓ ಅವರಿಂದ ಪ್ರತಿ ಮಂಗಳವಾರ ತಾಪಂ ಕಚೇರಿಗೆ ಭೇಟಿ, ಅಹವಾಲು ಚರ್ಚೆ
: ಜಿಲ್ಲಾ ಪಂಚಾಯತಗೆ ಸಂಬಂಧಿಸಿದಂತೆ ಕುಂದು ಕೊರತೆಗಳ ಕುರಿತು ಸಾರ್ವಜನಿಕರಿಂದ ಹಾಗೂ ಜನ ಪ್ರತಿನಿಧಿಗಳಿಂದ ಅಹವಾಲು ಆಲಿಸಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ ಅವರು ಇನ್ಮುಂದೆ ಪ್ರತಿ ವಾರ ಆಯಾ ತಾಲೂಕು ಪಂಚಾಯತ್ ಕಾರ್ಯಾಲಯಗಳಿಗೆ ಭೇಟಿ ನೀಡಲಿದ್ದಾರೆ.
Comments are closed.