ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ತಂತ್ರಾಂಶದ ತರಬೇತಿ

Get real time updates directly on you device, subscribe now.

koppal ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ಸ್ಕ್ಯಾನ್ ಮಾಡಿ ಸಾರ್ವಜನಿಕರ ಪ್ರತಿಕ್ರಿಯೆ ಮತ್ತು ಸಲಹೆಗಳನ್ನು ನೀಡುವ ತಂತ್ರಾಂಶದ ಬಗ್ಗೆ ಜಿಲ್ಲೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಯಿತು.

ಈ ಸಂದರ್‍ಭದಲ್ಲಿ ಕೊಪ್ಪಳ ಎಸ್ಪಿ ಯಶೋಧಾ ವಂಟಿಗೋಡೆ, ಡಿವೈಎಸ್ಪಿ ರುದ್ರೇಶ ಉಜ್ಜನಿಕೊಪ್ಪ, ಡಿವೈಎಸ್ಪಿ ಶರಣಬಸಪ್ಪ ಸುಬೇದಾರ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ತಿತರಿದ್ದರು

Koppal Police

Get real time updates directly on you device, subscribe now.

Comments are closed.

error: Content is protected !!
%d bloggers like this: