ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಕಾರಣಾ ದಿನಾಚರಣೆ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಚುನಾವಣಾ ಶಾಖೆಯ ತಹಶೀಲ್ದಾರ ರವಿ ವಸ್ತçದ್, ವಿಶ್ವಕರ್ಮ ಸಮಾಜದ ಮುಖಂಡರಾದ ದೇವೆಂದ್ರಪ್ಪ ಬಡಿಗೇರ, ಈಶಪ್ಪ ಬಡಿಗೇರ, ರುದ್ರಪ್ಪ ಬಡಿಗೇರ, ದೇವಪ್ಪ ಬಡಿಗೇರ, ಕಲ್ಲಪ್ಪ ಬಡಿಗೇರ, ನಿಂಗಪ್ಪ ಬಡಿಗೇರ, ನಿಂಗಪ್ಪ ಬಡಿಗೇರ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
Comments are closed.