ಪ್ರತಿಭಾವಂತ ಕ್ರೀಡಾಪಟುಗಳಿಗೆ ನಗದು ಬಹುಮಾನಕ್ಕಾಗಿ ಅರ್ಜಿ ಆಹ್ವಾನ
ವಿವಿಧ ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪದಕ ವಿಜೇತರಾದ ಪ್ರತಿಭಾವಂತ ಕ್ರೀಡಾಪಟುಗಳಿಗೆ ನಗದು ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಥ್ಲೆಟಿಕ್ಸ್ ತರಬೇತುದಾರರಾದ ವಿಶ್ವನಾಥ ಕರ್ಲಿ ಮೊ.ಸಂ: 9620084611 ಇವರಿಗೆ ಸಂಪರ್ಕಿಸುವಂತೆ ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.