ಕಿನ್ನಾಳ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದ ಸಂಗೀತ ಸಂಭ್ರಮ ಕಾರ್ಯಕ್ರಮ

Get real time updates directly on you device, subscribe now.

ಶ್ರೀ ಅಭಿನವ ಸಂಗೀತ ಸಾಂಸ್ಕೃತಿಕ ಶಿಕ್ಷಣ ಸಂಸ್ಥೆ ಇಂದ ಕಿನ್ನಾಳ ಗ್ರಾಮದ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸಂಗೀತ ಸಂಭ್ರಮ ಕಾರ್ಯಕ್ರಮ ಜರುಗಲಿದೆ ನಾಡಿನ ಹೆಸರಾಂತ ಕಲಾವಿದರು ಇದರಲ್ಲಿ ಪಾಲ್ಗೊಳ್ಳುತ್ತಾರೆ ಪ್ರಾರಂಭದಲ್ಲಿ ಶ್ರೀಮತಿ ವಿಜಯಲಕ್ಷ್ಮಿ ಮಂಗಳೂರು ರವರಿಂದ ಭರತನಾಟ್ಯ ಹಾಗೂ ಮಾರುತಿ ಬಿನ್ನಾಳ ರವರಿಂದ ಶಾಸ್ತ್ರೀಯ ಸಂಗೀತ ನಾಗರಾಜ್ ಶಾವಿ ರವರಿಂದ ಬಾನ್ಸೂರಿ ವಾದನ ಸಂಗಯ್ಯ ಹಿರೇಮಠ ಅವರಿಂದ ಸುಗಮ ಸಂಗೀತ ಪೂರ್ಣಿಮಾ ತಾವರಗೆರೆ ಇವರಿಂದ ಜಾನಪದ ಸಂಗೀತ ಮತ್ತು ನಂತರ ಜೀವನ್ ಸಾಬ್ ಬಿನ್ನಾಳ ರವರಿಂದ ಹಾಸ್ಯ ಕಾರ್ಯಕ್ರಮ ಮತ್ತು ಅಭಿನವ ಸಂಸ್ಥೆ ಕಲಾವಿದರಿಂದ ಹಾಗೂ ಸ್ಥಳೀಯ ಕಲಾವಿದರಿಂದ ಮನರಂಜನೆ ಕಾರ್ಯಕ್ರಮ ಜರುಗಲಿವೆ ಕಾರ್ಯಕ್ರಮ ದಲ್ಲಿ ಎಲ್ಲರೂ ಪಾಲ್ಗೊಂಡು ಯೆಶಸ್ವಿ ಗೊಳಿಸಲು ಸಂಸ್ಥೆಯ ಅಧ್ಯಕ್ಷರು   ಬಾಷಾ ಕಿನ್ನಾಳ್ ರವರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ

Get real time updates directly on you device, subscribe now.

Comments are closed.

error: Content is protected !!