ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಪುತ್ರ ಕಾರ್ತಿಕ ಭೂಮರಡ್ಡಿಯವರ ವಿವಾಹ ಮಹೋತ್ಸವ
ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಪುತ್ರ ಕಾರ್ತಿಕ ಭೂಮರಡ್ಡಿಯವರ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ದಂಪತಿ ಸಮೇತರಾಗಿ ಭಾಗವಹಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನವದಂಪತಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸುರೇಶ ಭೂಮರಡ್ಡಿ, ಸಿ.ವಿ,ಚಂದ್ರಶೇಖರ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಶುಭಕೋರಿದರು.


Comments are closed.