ಸಾಮಾಜಿಕ ಮಾಧ್ಯಮ ಸಕಾರಾತ್ಮಕ ಕಾರ್ಯಗಳಿಗೆ ಬಳಕೆಯಾಗಲಿ-ಅರಸಿದ್ಧಿ
ಮಹಿಳೆಗೆ ಬೇಕು ಸ್ವಯಂ ರಕ್ಷಣೆ, ಕಾನೂನು ಅರಿವು: ಪೊಲೀಸರೆದುರು ಮಾಹಿತಿ ಮುಚ್ಚಿಡಬಾರದು
ಉಪನ್ಯಾಸ ಮಾಲಿಕೆ:ಮಹಿಳೆಯರ ಸಬಲೀಕರಣ ಮತ್ತು ಮಹಿಳೆಯರಿಗಾಗಿ ಇರುವ ಸರಕಾರಿ ಯೋಜನೆಗಳ ಕುರಿತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೋಟಗಾರ, ಮಹಿಳೆಯರ ಲೈಂಗಿಕ ದೌರ್ಜನ್ಯ ತಡೆ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಶಿವಲೀಲಾ, ಅನೈತಿಕವಾಗಿ ಮಹಿಳೆಯರ ಕಳ್ಳ ಸಾಗಾಣಿಕೆ ತಡೆ ಹಾಗೂ ವಾಣಿಜ್ಯ ಲೈಂಗಿಕ ಶೋಷಣೆ ತಡೆ ಕುರಿತು ನ್ಯಾಯವಾದಿ ಹನುಮಂತರಾವ್ ಉಪನ್ಯಾಸ ನೀಡಿದರು.
Comments are closed.