ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ ಗೆ ಅಕ್ಬರ್ ಸಿ ಕಾಲಿಮಿರ್ಚಿ ಕೃತಿ ಎಸ್ಕಲೇಟರ್ ಆಯ್ಕೆ

0

Get real time updates directly on you device, subscribe now.

ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ ಗೆ ಕೊಪ್ಪಳ ದ ಅಕ್ಬರ್ ಸಿ ಕಾಲಿಮಿರ್ಚಿ ಅವರು ಕೃತಿ ಎಸ್ಕಲೇಟರ್ ಆಯ್ಕೆಯಾಗಿದೆ.ಮೇ 11,2025ರಂದುಹುಬ್ಬಳ್ಳಿಯಲ್ಲಿ ನಡೆಯುವ ಭಾವ ಸಂಗಮ ಹನ್ನೊಂದನೇ ವಾರ್ಷಿಕ ಸಮ್ಮೇಳನ ದಲ್ಲಿ ಪ್ರಶಸ್ತ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕರಾದ ರಾಜೇಂದ್ರ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!