ಶಿಕ್ಷಣ ಇಲಾಖೆಯ ಅಪರ ಆಯುಕ್ತರಿಗೆ ಸನ್ಮಾನ

Get real time updates directly on you device, subscribe now.


ಕೊಪ್ಪಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ನೂತನ ಕಲಬುರಗಿ ವಿಭಾಗ ಅಪರ ಆಯುಕ್ತರಾದ ಡಾ.ಆಕಾಶ ಶಂಕರ ಅವರನ್ನು ವಿಕಲಚೇತನ ನೌಕರರ ಸಂಘ ಹಾಗೂ ಕಲರವ ಶಿಕ್ಷಕರ ಸೇವಾ ಬಳಗದ ವತಿಯಿಂದ ಅವರ ಕಚೇರಿಯಲ್ಲಿ ಸನ್ಮಾನಿಸಲಾಯಿತು.
ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ,ಕಲಬುರಗಿ ವಿಭಾಗದ ಕಾರ್ಯದರ್ಶಿ ಕರಿಯಪ್ಪ ಅಜ್ಜಿ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕಾರ್ಯದರ್ಶಿ ಮಲ್ಲಪ್ಪ ಗುಡದನ್ನವರ,ಪ್ರೌಢ ಶಾಲಾ ಶಿಕ್ಷಕರಾದ ಎಸ್.ಬಿ.ಕುರಿ,ಬಹದ್ದೂರಬಂಡಿ ಕ್ಲಸ್ಟರ್ ಸಿ.ಆರ್.ಪಿ.ಹನುಮಂತಪ್ಪ ಕುರಿ,
ವಿಕಲಚೇತನ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ಕುಮಸಿ,ಕಾರ್ಯದರ್ಶಿ ನಾಗಯ್ಯಾ,ಖಜಾಂಚಿ ಸೋಮಶೇಖರ ಹಂಚಿನಾಳ,ಗೌರವಾಧ್ಯಕ್ಷರಾದ ಬೀರಪ್ಪ, ಸಂಘದ ನಿರ್ದೇಶಕರಾದ ಸೋಮಶೇಖರ, ಬೀಮಶಾ,ಶಿವಕುಮಾರ ತೆಗನೂರು,ಶರಣಬಸಪ್ಪ ಹುಂಡೆಕಾರ,ಕಾವೇರಿ,ನಾಗಮ್ಮ ಮುಂತಾದವರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: