ಕೊಪ್ಪಳ ನೂತನ ಜಿಲ್ಲಾಧಿಕಾರಿ ನಲೀನ್ ಅತುಲ್ ರಿಗೆ ಪತ್ರಕರ್ತರ ಸನ್ಮಾನ

Get real time updates directly on you device, subscribe now.

ಕೊಪ್ಪಳ ನೂತನ ಜಿಲ್ಲಾಧಿಕಾರಿ   ನಲೀನ್ ಅತುಲ್ ಅವರು ಮಂಗಳವಾರ ಮಧ್ಯಾಹ್ನ ಕುಷ್ಟಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಪಟ್ಟಣದ ಹಳೇ ಪ್ರವಾಸಿ ಮಂದಿರದಲ್ಲಿ ಇದ್ದಾಗ ಸ್ಥಳೀಯ ಕರ್ತರ ಗೆಳೆಯರೊಂದಿಗೆ  ಗೌರವಿಸಿ, ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತೋಟಗಾರಿಕೆ ಜಂಟಿ ನಿರ್ದೇಶಕ ರುದ್ರೇಶಪ್ಪ, ಜಿಲ್ಲಾ ಉಪ ನಿರ್ದೇಶಕ ಕೃಷ್ಣ ಉಕ್ಕಂದ್, ತಹಶೀಲ್ದಾರ ಎಂ.ಶೃತಿ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: