ಕಾರ್ಖಾನೆ ರದ್ದು ಮಾಡಿಸಿ: ಕಾಂಗ್ರೆಸ್ ನಾಯಕರಿಗೆ ಸಿವಿಸಿ ಮನವಿ
ಕೊಪ್ಪಳ: ಕೊಪ್ಪಳದ ಶಾಸಕರು ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಮನಸ್ಸು ಮಾಡಿದರೆ ಉದ್ದೇಶಿತ ಬಲ್ದೋಟ ಕಾರ್ಖಾನೆ ಸ್ಥಾಪನೆಯನ್ನು ರದ್ದು ಮಾಡಲು ಸಾಧ್ಯವಿದೆ ಎಂದು ಜೆಡಿಎಸ್ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹೇಳಿದರು.
CVC appeals to Congress leaders to abolish the factory
