ಗವಿಶ್ರೀ ಟ್ರೋಫಿ -2026 ವಿತರಿಸಿದ ಡಾ. ಕೆ.ಎಂ.ಸೈಯದ್

ಕೊಪ್ಪಳ : ತಾಲೂಕಿನ ಬಂಡಿ ಹರ್ಲಾಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯ ಬಸಾಪುರ. ಬಿ ಗ್ರಾಮದಲ್ಲಿ ನಡೆದ ಗವಿಶ್ರೀ ಟ್ರೋಫಿ 2026 ರ ಅಂತಿಮ ಪಂದ್ಯಾವಳಿ ಜರುಗಿತು.
ಕೆಪಿಸಿಸಿ ಸಂಯೋಜಕ ಹಾಗೂ ಸಮಾಜ ಸೇವಕ ಡಾ.ಕೆ.ಎಂ.ಸೈಯದ್ ವಿಜೇತ ತಂಡಗಳಿಗೆ ಪ್ರಥಮ ಮತ್ತು ದ್ವಿತೀಯ ಬಹುಮಾನ ವಿತರಿಸಿದರು
ಈ ಸಂಧರ್ಭದಲ್ಲಿ ಮುಖಂಡರಾದ ಖಲಂದರ್ ಬಾಬಾ ಮುಬಾರಕ್, ಸದ್ದಾಂ, ಇಮಾಮ್ ಹುಸೇನ್, ಆಯೋಜಕರಾದ ಶಕೀಲ್, ಉಸ್ಮಾನ್, ಹುಲಿಗೇಶ್, ನಿಜಾಮ್, ಯುವಕರಾದ ರಾಜು, ಮೌಲಾ ಹುಸೇನ್, ಸೈಯದ್ ಅಲೀಂ, ಕ್ರೀಡಾಪಟುಗಳು ಉಪಸ್ಥಿತರಿದ್ದರು
Comments are closed.