ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಭೂಮಿ ಖರೀದಿಸುವ ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಂಸದರ ಮನವಿ
: ಹಂಪಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರನ್ನು ನವೆಂಬರ್ 2ರಂದು ಗಿಣಿಗೇರಾ ಹತ್ತಿರದ ಎಂಎಸ್ಪಿಎಲ್ ಏರೋಡ್ರಮ್ ಆವರಣದಲ್ಲಿ ಭೇಟಿ ಮಾಡಿದ ಸಂಸದರಾದ ಕರಡಿ ಸಂಗಣ್ಣ ಅವರು, ಉಡಾನ್ ಯೋಜನೆಗಾಗಿ ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗಾಗಿ ಭೂಮಿ ಖರೀದಿಸುವ ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡುವ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
Comments are closed.