ಡಾ.ಸಿದ್ಧಯ್ಯ ಪುರಾಣಿಕ ಹೆಸರಿನಲ್ಲಿ ಟ್ರಸ್ಟ್ ಸ್ಥಾಪನೆಗಾಗಿ ಪ್ರಸ್ತಾವನೆ ಸಲ್ಲಿಕೆ: ಡಿ.21ರಂದು ಸಭೆ
ಈ ಸಭೆಯಲ್ಲಿ ಜಿಲ್ಲೆಯ ಸಾಹಿತಿಗಳು-ಕಲಾವಿದರು, ಸಾಹಿತ್ಯಿಕ-ಸಾಂಸ್ಕೃತಿಕ ಸಂಘಟಕರು ಹಾಗೂ ಸಂಘ-ಸAಸ್ಥೆಯ ಪದಾಧಿಕಾರಿಗಳು ಭಾಗವಹಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮಾರಬನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಟ್ರಸ್ಟ್ ರಚನೆಯ ಸಂಬAಧ 2023-24ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕ್ರಿಯಾಯೋಜನೆಯಲ್ಲಿ 10 ಲಕ್ಷಗಳ ರೂ.ಅನುದಾನವನ್ನು ಡಾ.ಸಿದ್ದಯ್ಯ ಪುರಾಣಿಕ ಟ್ರಸ್ಟ್ ರಚನೆಗಾಗಿ ಕಾಯ್ದಿರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Comments are closed.