ರಕ್ತದಲ್ಲಿ ಪತ್ರ ಬರೆದ ಅತಿಥಿ ಉಪನ್ಯಾಸಕರು–ಸರಕಾರದ ಗಮನ ಸೆಳೆಯಲು ವಿಭಿನ್ನ ಹೋರಾಟ

“ಹಲವು ವರ್ಷಗಳಿಂದ ನಾವು ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದೇವೆ. ಇದುವರೆಗೂ ನಮಗೆ ಯಾವುದೇ ಭದ್ರತೆ ಇಲ್ಲ. ವರ್ಷದಲ್ಲಿ ಹತ್ತು ತಿಂಗಳು ಮಾತ್ರ ಸಂಬಳ ನೀಡುತ್ತಿರುವ ಸರಕಾರ, ಅದನ್ನು ಸರಿಯಾಗಿ ನೀಡುತ್ತಿಲ್ಲ. ವಯೋಮಿತಿ ಮೀರುತ್ತಿದೆ. ಸರಕಾರ ಕೂಡಲೇ ನಮ್ಮ ಸೇವೆ ಕಾಯಂಗೊಳಿಸಬೇಕು.”-ಲತಾ, ಅತಿಥಿ ಉಪನ್ಯಾಸಕಿ, ಇಂಗ್ಲಿಷ್ ವಿಭಾಗ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೊಪ್ಪಳ.
Comments are closed.