ಗವಿಮಠದ ಮಹಾದಾಸೋಹಕ್ಕೆ ಹರಿದು ಬರುತ್ತಿರುವ ದವಸ,ಧಾನ್ಯಗಳು

Get real time updates directly on you device, subscribe now.

ಕೊಪ್ಪಳ : ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಜರುಗಲಿರುವ ಮಹಾದಾಸೋಹಕ್ಕಾಗಿಸದ್ಭಕ್ತರಿಂದ ಸಿಹಿ ಪದಾರ್ಥ, ದವಸ-ಧಾನ್ಯ, ರೊಟ್ಟಿಗಳನ್ನು ಶ್ರೀಮಠಕ್ಕೆ ತಂದುಅರ್ಪಿಸುತಿದ್ದಾರೆ. ಇಂದು ಕೊಪ್ಪಳ ತಾಲೂಕಿನ ಕಾಸನಕಂಡಿ ಗ್ರಾಮಸ್ಥರಿಂದ ನೆಲ್ಲು, ಮೆಕ್ಕೆಜೋಳ, ಜೋಳ, ಸಜ್ಜಿಗಳನ್ನು ಧವಸದಾನ್ಯಗಳನ್ನು ವಾಹನಗಳ ಮೂಲಕ ಭಕ್ತಿ ಭಾವ,ಸಡಗರದೊಂದಿಗೆ ಶ್ರೀಗವಿಮಠಕ್ಕೆ ಆಗಮಿಸಿ ಮಹಾದಾಸೋಹಕ್ಕೆ ಅರ್ಪಿಸಿದರು. ಇದರಿಂದಾಗಿ ಈಗಾಗಲೇ ಗವಿಮಠದಲ್ಲಿ ರೊಟ್ಟಿಗಳ ಸಪ್ಪಳ ಆರಂಭವಾಗಿದೆ.ಧವಸದಾನ್ಯಗಳನ್ನು ಸಲ್ಲಿಸಿದ ಭಕ್ತರಿಗೆಗೆ ಪೂಜ್ಯರು ಆಶಿರ್ವದಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: