ಕೊಪ್ಪಳ ಜೆಡಿಎಸ್ಗೆ ನೂತನ ಸಾರಥಿ ಸುರೇಶ್ ಭೂಮರೆಡ್ಡಿ

Get real time updates directly on you device, subscribe now.


ಕೊಪ್ಪಳ : ಜಿಲ್ಲೆಯ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಸುರೇಶ್ ಭೂಮ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ ಈ ಹಿಂದೆ ಅಧ್ಯಕ್ಷರಾಗಿದ್ದ ವೀರೇಶ್ ಮಹಂತಯ್ಯನ ಮಠ ಅವರ ಸ್ಥಾನಕ್ಕೆ ಹಿರಿಯ ನಾಯಕ ಸುರೇಶ್ ಭೂಮ್ ರೆಡ್ಡಿ ಅವರನ್ನು ನೇಮಿಸಲಾಗಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನ ರಾಜ್ಯ ಅಧ್ಯಕ್ಷರಾಗಿರುವ ಎಚ್ ಡಿ ಕುಮಾರಸ್ವಾಮಿ ನೇಮಕಾತಿ ಮಾಡಿ ಆದೇಶವನ್ನು ಹೊರಡಿಸಿದ್ದಾರೆ. ವೀರೇಶ್ ಮಹಾಂತಯ್ಯನ ಮಠ ಇವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ

Get real time updates directly on you device, subscribe now.

Comments are closed.

error: Content is protected !!
%d bloggers like this: