ಸಂತ ಸೇವಾಲಾಲ್ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಈ ಸಂದರ್ಭದಲ್ಲಿ ಅಬಕಾರಿ ಅಧೀಕ್ಷಕರಾದ ಭಾರತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಹಾಗೂ ಸಮುದಾಯದ ಮುಖಂಡರಾದ ಅಚಲಾಪುರ ತಾಂಡಾದ ಯಮನೂರಪ್ಪ, ಹನುಮಂತಪ್ಪ ಮಡ್ಡಿ, ಕನಕಾಪುರ ತಾಂಡಾದ ಚಂದ್ರಶೇಖರ ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
Comments are closed.