ಫೆ,27ಕ್ಕೆ ರಾಜ್ಯ ಸರಕಾರಿ ನೌಕರರ ಮಹಾ ಸಮ್ಮೇಳನ; ತಾಲೂಕು ಅಧ್ಯಕ್ಷ ಬಾಲಾಜಿ ಬಳಿಗಾರ ನೌಕರರಿಗೆ ಆಹ್ವಾನ

Get real time updates directly on you device, subscribe now.

ಕುಷ್ಟಗಿ ; ಫೆಬ್ರವರಿ 27 ರಂದು ಮಂಗಳವಾರ ದಿವಸ ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮಹಾ ಸಮ್ಮೇಳನಕ್ಕೆ ಕುಷ್ಟಗಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಬಾಲಾಜಿ ಬಳಿಗಾರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪರಿಷತ್ ಸದಸ್ಯ ಶರಣಯ್ಯ ನಿಡಗುಂದಿಮಠ, ಜಿಲ್ಲಾ ಉಪಾಧ್ಯಕ್ಷ ಅಹ್ಮದ್ ಹುಸೇನ್, ರಾಜ್ಯ ಸರಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಶ್ರೀನಿವಾಸ ನಾಯಕ, ಮಾಜಿ ಅಧ್ಯಕ್ಷ ಗುರಪ್ಪ

 

ಕುರಿ, ಕಾರ್ಯದರ್ಶಿ ಶಿವಪ್ಪ ವಾಗ್ಮೋರಿ, ಕಾಸಿಂಸಾಬ ಕಲಾಲಬಂಡಿ, ಜಗದೀಶ ಸೂಡಿ, ಅಮರೇಗೌಡ ನಾಗೂರ,ಶರಣಪ್ಪ ಹುಡೇದ್ ಮತ್ತು ಸಂಘದ ಸದಸ್ಯರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: