ಎಲೆಕ್ಟ್ರಾನಿಕ್ & ಡಿಜಿಟೆಲ್ ಮಾಧ್ಯಮದಲ್ಲಿ ಉದ್ದಿಮೆ ಸ್ಥಾಪನೆಗೆ ಸಹಾಯಧನ: ಅರ್ಜಿ ಆಹ್ವಾನ
ಕರ್ನಾಟಕ ಮಹರ್ಷಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಪಂಗಡಗಳ ಸಮುದಾಯದ ನಿರುದ್ಯೋಗಿ ಯುವಕ ಯುವತಿರಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟೆಲ್ ಮಾಧ್ಯಮದಲ್ಲಿ ಉದ್ದಿಮೆಯನ್ನು ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.