ಕಾಡಾ ಅಧ್ಯಕ್ಷರಾಗಿ ಮಾಜಿ ಶಾಸಕ ಹಸನ್ ಸಾಬ್ ದೋಟಿಹಾಳ ನೇಮಕ

Get real time updates directly on you device, subscribe now.

ಕೊಪ್ಪಳ : ಮುಂದಿನ ಎರಡು ವರ್ಷಗಳ ಅವಧಿಯವರೆಗೆ ಅಚ್ಚು ಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆ ಮುನಿರಾಬಾದ್ ಕಾಡಾ ಈ ಪ್ರಾಧಿಕಾರಕ್ಕೆ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ಪ್ರಾದಿಕಾರದ ಅಧ್ಯಕ್ಷರನ್ನಾಗಿ. ಮಾಜಿ ಶಾಸಕ ಹಸನ್ ಸಾಬ್ ದೋಟಿಹಾಳ ಇವರನ್ನು ನೇಮಿಸಲಾಗಿದೆ.

ಈ ಕುರಿತು ಜಲಸಂಪನ್ಮೂಲ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ, ಡಿ ಧನಂಜಯ್ ಅಧಿಸೂಚನೆ ಹೊರಡಿಸಿದ್ದಾರೆ.
ಕಾಡಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಸನಸಾಬ್ ದೋಟಿಹಾಳ ರಿಗೆ ಕೊಪ್ಪಳ ಜಿಲ್ಲೆಯ ಮುಸ್ಲಿಂ ಸಮುದಾಯದ ವಿವಿಧ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: