ಶ್ರೀಘ್ರ ಹೆಚ್.ಜಿ.ರಾಮುಲು ಮನೆಗೆ ಸಿಎಂ ಸಿದ್ದರಾಮಯ್ಯ: ಶ್ರೀನಾಥ, ಸಿಎಂ ಭೇಟಿ

Get real time updates directly on you device, subscribe now.


ಗಂಗಾವತಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದಂತೆ ಕೊಪ್ಪಳ ಚುನಾವಣಾ ಕಣ ರಂಗೇರುತ್ತಿದೆ.  ಬಹು ವರ್ಷಗಳ ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರೊಟ್ಟಿಗೆ  ಮಾಜಿ ಎಂಎಲ್‌ಸಿ ಹೆಚ್.ಆರ್.ಶ್ರೀನಾಥ್ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ರಾಜಕೀಯ ವಿದ್ಯಮಾನಗಳ ಬಗೆಗೆ ವಿಸ್ತೃತ ಚರ್ಚೆ ನಡೆಸಿದ್ದಾರೆ.
ಮುಂದಿನ ದಿನಗಳಲ್ಲಿ ಎಂಎಲ್‌ಸಿ ಅಥವಾ ರಾಜ್ಯಸಭಾ ಸದಸ್ಯತ್ವ ತಮಗೆ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇದಕ್ಕೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡಲಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ನಾಮಿನೇಟ್ ವಿಚಾರದಲ್ಲಿ ತಮ್ಮ ಬೆಂಗಲಿಗರನ್ನು ಪರಿಗಣಿಸಬೇಕೆಂದು ಶ್ರೀನಾಥ್ ಕೇಳಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು, ಗಂಗಾವತಿ ನಿಮ್ಮ ನಿವಾಸಕ್ಕೆ ಮಾಜಿ ಸಂಸದ ಹೆಚ್.ಜಿ.ರಾಮುಲು ಅವರೊಂದಿಗೆ ವಿಸ್ತೃತ ಚರ್ಚಿಸಿ ನಿಮ್ಮ ಮನವಿಗೆ ಹಂತಹಂತವಾಗಿ ಸ್ಪಂದಿಸುತ್ತೇನೆ ಎಂದಿದ್ದಾರೆ ಎಂದು ಗೊತ್ತಾಗಿದ್ದು, ಇದಕ್ಕೆ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಇತರರು

 

Get real time updates directly on you device, subscribe now.

Comments are closed.

error: Content is protected !!