ಪೂಜಾರ ಕುಟುಂಬದ ನವ ವಧು-ವರರಿಂದ ಮತದಾನ ಜಾಗೃತಿ
ತಾಲ್ಲೂಕು ಸ್ವೀಪ್ ಸಮಿತಿಯಿಂದ ಗುರುವಾರಂದು ಭಾಗ್ಯನಗರದ ಬಾಲಾಜಿ ಫಂಕ್ಷನ್ ಹಾಲ್ನಲ್ಲಿ ನಡೆದ ಹಾದರಮಗ್ಗಿ ಗ್ರಾಮದ ಪೂಜಾರ ಕುಟುಂಬದ ಸಹೋದರರ ವಿವಾಹ ಸಮಾರಂಭದಲ್ಲಿ ವಿನೂತನ ಸ್ವೀಪ್ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದಲ್ಲಿ ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ರವರು ನವ ವಧು ವರರಿಗೆ ಅಕ್ಷತೆ ಹಾಕುವದರ ಮೂಲಕ ಶುಭ ಹಾರೈಸಿದರು. ಕಡ್ಡಾಯವಾಗಿ ಮೇ-7ರಂದು ತಪ್ಪದೇ ಮತ ಚಲಾಯಿಸಿರೆಂದು ಪೂಜಾರ ಕುಟುಂಬದವರಿಗೆ ಹಾಗೂ ಹಾಜರಿದ್ದವರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಐಇಸಿ ಸಂಯೋಜಕರು, ಕಿನ್ನಾಳ ಪಂಚಾಯತ್ ಅಭಿವೃದ್ದಿ ಅಧಿಕಾರಿ, ತಾಲೂಕ ಸ್ವೀಪ್ ಸಮಿತಿಯ ಸದಸ್ಯರು, ಇನ್ನಿತರ
Comments are closed.