ಭದ್ರತಾ ಕರ್ತವ್ಯ ನಿಯೋಜಿತ ಶಸ್ತ್ರಾಸ್ತ್ರ ಲೈಸೆನ್ಸ್ ದಾರರಿಗೆ ಠೇವಣಿಯಿಂದ ವಿನಾಯಿತಿ ನೀಡಿ ಜಿಲ್ಲಾಧಿಕಾರಿಗಳ ಆದೇಶ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಿಮಿತ್ತ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿರುವುದರಿಂದ ಸರ್ಕಾರದಿಂದ ಪರವಾನಿಗೆ ಪಡೆದು ಬ್ಯಾಂಕ್ಗಳ ಭದ್ರತೆ, ಎ.ಟಿ.ಎಂ ಹಣ ಸಾಗಾಣಿಕೆ ವಾಹನದ ಭದ್ರತಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಹಾಗೂ ವಿವಿಧ ಭದ್ರತಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ 27 ಲೈಸೆನ್ಸ್ದಾರರಿಗೆ ಠೇವಣಿಯಿಂದ ವಿನಾಯಿತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
Comments are closed.