ಕುಷ್ಟಗಿ: ತೆಗ್ಗಿನ ಓಣಿ ದ್ಯಾಮಮ್ಮನ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷಿದ್ಧ

Get real time updates directly on you device, subscribe now.

ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಷ್ಟಗಿ ಪಟ್ಟಣದ ತೆಗ್ಗಿನ ಓಣಿಯಲ್ಲಿರುವ ಶ್ರೀ ದ್ಯಾಮಮ್ಮನ ಜಾತ್ರೆಯು ಸುಮಾರು 65 ವರ್ಷಗಳ ನಂತರ ಏಪ್ರಿಲ್ 09 ರಿಂದ 20 ರವರೆಗೆ ನಡೆಯಲಿದ್ದು, ಈ ಸಮಯದಲ್ಲಿ ಕೋಣ, ಟಗರು, ಕುರಿ, ಕೋಳಿಗಳನ್ನು ದೇವಸ್ಥಾನದ ಸುತ್ತಮುತ್ತಲಿನ ಪರಿಸರದಲ್ಲಿ ಬಲಿ ಕೊಡುವುದನ್ನು ಹೈಕೋರ್ಟ್ ನಿರ್ದೇಶನದಂತೆ ನಿಷೇಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಹಾಗೂ ಹೈಕೋರ್ಟ್ ನಿರ್ದೇಶನವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕುಷ್ಟಗಿ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!