ಜುಲೈ 13 ರಂದು ಜಿಲ್ಲೆಯಾದ್ಯಂತ ರಾಷ್ಟಿçÃಯ ಲೋಕ್ ಅದಾಲತ್
ಅಸಲು ದಾವೆಗಳು, ಬ್ಯಾಂಕುಗಳಿಗೆ ಸಂಬAಧಿಸಿದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಕಾನೂನಿನ್ವಯ ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ಬೌನ್ಸ್ ಪ್ರಕರಣಗಳು, ರಾಜೀ ಆಗಬಹುದಾದ ಎಲ್ಲಾ ಪ್ರಕರಣಗಳನ್ನು ಆಯಾ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಲಾಗುವುದು.
ಕಕ್ಷಿದಾರರು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಚಂದ್ರಶೇಖರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ್ ತಿಳಿಸಿದ್ದಾರೆ.
Comments are closed.