ಶ್ರೀ ಭಗೀರಥ ಮಹರ್ಷಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
: ಶ್ರೀ ಭಗೀರಥ ಮಹರ್ಷಿ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಶ್ರೀ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ. ಕಡಿ ಅವರು ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಹಾಗೂ ಸಮಾಜದ ಎಲ್ಲಾ ಮುಖಂಡರುಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
Comments are closed.