ನೂತನ ಸಂಸದ ಕೆ. ರಾಜಶೇಖರ್ ಹಿಟ್ನಾಳ- ಡಿಕೆ ಶಿವಕುಮಾರ್ ಭೇಟಿ

Get real time updates directly on you device, subscribe now.

ಕೊಪ್ಪಳ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆ ಆಗಿರುವ ಕೆ. ರಾಜಶೇಖರ್ ಹಿಟ್ನಾಳ ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದಗಳನ್ನು ತಿಳಿಸಿ, ಆಶೀರ್ವಾದ ಪಡೆದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ದಿಸಿಸಿ ಅಧ್ಯಕ್ಷ ಅಮರೆಗೌಡ ಪಾಟೀಲ್ ಬಯ್ಯಾಪೂರ ಶಾಸಕ ರಾಘವೇಂದ್ರ ಹಿಟ್ನಾಳ್, ಬಸನಗೌಡ ಬಾದರ್ಲಿ, ಕೆ. ಎಂ. ಸಯ್ಯದ್, ಅಮರೇಶ್ ಕರಡಿ , ಗೂಳಪ್ಪ ಹಲಗೇರಿ ಸೇರಿದಂತೆ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನಾಯಕರುಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!