ಜೂನ್ 16 ರಂದು ವಿದ್ಯುತ್ ವ್ಯತ್ಯಯ

ಮೇಲಿನ ಕೆಲಸವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಮಾಡಬಾರದೆಂದು ಈ ಮೂಲಕ ಕೋರಲಾಗಿದೆ. ಒಂದು ವೇಳೆ ವಿದ್ಯುತ್ ಅಫಘಾತ ಸಂಬವಿಸಿದ್ದಲ್ಲಿ ಕಂಪನಿಯು ಜವಬ್ದಾರಿಯಾಗುವುದಿಲ್ಲ ಎಂದು ಕೊಪ್ಪಳ ಉಪ ವಿಭಾಗ ವ್ಯಾಪ್ತಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.