ಇಂದು ಅಶೋಕವೃತ್ತ ಉದ್ಘಾಟನೆ ಕಾರ್ಯಕ್ರಮ
ಈ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್ ತಂಗಡಿಗಿ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ.ರಾಜಶೇಖರ್ ಹಿಟ್ನಾಳ್, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಹಾಗೂ ಕೊಪ್ಪಳ ನಗರಸಭೆ ಸರ್ವ ಸದಸ್ಯರು ಆಗಮಿಸಲಿದ್ದಾರೆ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.