ಅವಳಿ ನಗರಗಳಿಗೆ ನಿತ್ಯ ಶುದ್ಧ ಕುಡಿಯುವ ನೀರು ಪೂರೈಕೆಗೆ ನಗರ ಸಭೆ ಅಧ್ಯಕ್ಷ ಅಮ್ಜದ್ ಪಟೇಲರಿಗೆ ಮನವಿ
ಕೊಪ್ಪಳ : ಅವಳಿ ನಗರಗಳಿಗೆ ನಿತ್ಯ ಶುದ್ಧ ಕುಡಿಯುವ ನೀರು ಪೂರೈಕೆ ಮತ್ತು ನಗರದ ರಸ್ತೆಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಜನಪರ ಸಂಘಟನೆಗಳ ಒಕ್ಕೂಟ ಮತ್ತು ಕೊಳಚೆ ನಿರ್ಮೂಲನಾ ವೇದಿಕೆಯಿಂದ ನಗರ ಸಭೆ ನೂತನ ಅಧ್ಯಕ್ಷ ಅಮ್ಜದ್ ಪಟೇಲರಿಗೆ ಬುಧವಾರ ಹೂಗುಚ್ಚ ನೀಡಿ ಸನ್ಮಾನಿಸಿ ಮನವಿ ಪತ್ರ ಅರ್ಪಿಸಿದರು.
Comments are closed.