ಜಮೀನು ಗಲಾಟೆ: ಯುವಕನಿಗೆ ಚಾಕು ಇರಿತ

0

Get real time updates directly on you device, subscribe now.

ತಳಕಲ್ : ತಾಲೂಕಿನ ತಳಕಲ್ ಗ್ರಾಮದ ಹೊರವಲಯದಲ್ಲಿ ಸಹೋದರ ಸಂಬಂಧಿಕರ ನಡುವೆ ಜಮೀನು ವಿಚಾರವಾಗಿ ನಡೆದ ಜಗಳ ನಡೆದು ವಿಕೋಪಕ್ಕೆ ತಿರುಗಿ ಯುವಕನಿಗೆ ಚಾಕು ಇರಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಗವಿಸಿದ್ದಪ್ಪ(೩೦) ಚಾಕು ಇರಿತಕ್ಕೊಳಗಾದ ಯುವಕ ಎಂದು .

ಅವರ ಸಹೋದರ ಸಂಬಂಧಿ ಮುತ್ತಣ್ಣ  ಶಾಂತಪ್ಪ ಪೂಜಾರಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.
ಗವಿಸಿದ್ದಪ್ಪನಿಗೆ ಚಾಕು ಇರಿದು ಪರಿಣಾಮ ಗಂಭಿರವಾಗಿ ಗಾಯಗೊಂಡಿದ್ದು  ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Get real time updates directly on you device, subscribe now.

Leave A Reply

Your email address will not be published.

error: Content is protected !!