ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ಮೆರವಣಿಗೆ

0

Get real time updates directly on you device, subscribe now.

ಕೊಪ್ಪಳ : ಕರ್ನಾಟಕ ರಾಜ್ಯದಲ್ಲಿ ತಕ್ಷಣವೇ ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿಯನ್ನು ಅಕ್ಟೋಬರ್ 28ನೇ ತಾರೀಕಿನ ಅಧಿವೇಶನದಲ್ಲಿ ಜಾರಿ ಮಾಡಲು ಒತ್ತಾಯಿಸಿ ಜಿಲ್ಲಾ ಪರಿಶಿಷ್ಟ ಜಾತಿ ವಕೀಲರ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.
ಈ ಕುರಿತು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಸಲ್ಲಿಸಲಾದ ಮನವಿಯಲ್ಲಿ ಶೀಘ್ರವೇ ಒಳ ಮೀಸಲಾತಿಯನ್ನು ಜಾರಿಗೆ ಗೊಳಿಸಬೇಕು ಎಂದು ಆಗ್ರಹಿಸಿದರು.

Get real time updates directly on you device, subscribe now.

Leave A Reply

Your email address will not be published.

error: Content is protected !!