Sign in
Sign in
Recover your password.
A password will be e-mailed to you.
Black Belt Distribution to Trainers ತರಬೇತುದಾರರಿಗೆ ಬ್ಲಾಕ್ ಬೆಲ್ಟ್ ವಿತರಣೆ
ಕೊಪ್ಪಳ: ನ್ಯಾಷನಲ್ ಶೋಟೊಖಾನ್ ಕರಾಟೆ ಅಸೋಷಿಯೇಷನ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿ ಮೇ-೦೧ ರಿಂದ ಮೇ-೦೩ ರವರೆಗೆ ತರಬೇತುದಾರರ ತರಬೇತಿ ಮತ್ತು ತೀರ್ಪುಗಾರರ ತಾಂತ್ರಿಕ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಗಾರದಲ್ಲಿ ತರಬೇತುದಾರರಿಗೆ ಬ್ಲಾಕ್ ಬೆಲ್ಟ್ ಪರೀಕ್ಷೆ…
ನಿರಂತರ ಪ್ರಕಾಶನಕ್ಕೊಂದು ಹೆಮ್ಮೆಯ ಗರಿ: ಸಖಿ ಸೂಸಿದ ಸೌಗಂಧ ಸಂಕಲನ ಕ್ಕೆ ಫ್ರಾನ್ಸಿಸ್ ದಾಂತಿ ಪುರಸ್ಕಾರ
ನಿರಂತರ ಪ್ರಕಾಶನ ಸಂಸ್ಥೆ
ಶ್ರೀ ಗವಿಮಠದದ ಒಳ ಆವರಣದಲ್ಲಿ ದಿ ೧೫ ರಂದು ಶುಕ್ರವಾರ ಬೆಳಗಿನ ಜಾವ ಅಯ್ಯಚಾರ (ಲಿಂಗದಿಕ್ಷೆ) ಕಾರ್ಯಕ್ರಮ
ದಿ ೧೫ ರಂದು ಶುಕ್ರವಾರ ಬೆಳಗಿನ ಜಾವ ಅಯ್ಯಚಾರ (ಲಿಂಗದಿಕ್ಷೆ) ಕಾರ್ಯಕ್ರಮ
ನಂತರ ಬೆಳಿಗ್ಗೆ ೦೯;೦೦ರಿಂದ ೧೧;೩೦ರ ವರೆಗೆ ಶ್ರೀ ಗವಿಮಠದದ ಒಳ ಆವರಣದಲ್ಲಿ ಅಕ್ಷರ ಅಭ್ಯಾಸ ಕಾರ್ಯಕ್ರಮವು ನಡೆಯಲಿದೆ
ಕೊಪ್ಪಳ- ಶ್ರೀ ಗವಿಮಠದ ಪ್ರತಿವರ್ಷ ಜರುಗುವ ಸಂಪ್ರಾದಾಯಿಕ ಕಾರ್ಯಕ್ರಮಗಳಲ್ಲಿ ಒಂದಾದ…
ಜನತಾ ಪ್ರೇಮಿಯರ್ ಲೀಗ್ ಕೊಪ್ಪಳವನ್ನು ಗೆಲ್ಲಿಸಿ: ಸಿವಿಸಿ ಕರೆ
ಕೊಪ್ಪಳ: ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಜನತಾ ಪ್ರೇಮಿಯರ್ ಲೀಗ್ (ಜೆಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗುವ ಮೂಲಕ ರಾಜ್ಯಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತರಬೇಕೆಂದು 'ಅಂಜನಾದ್ರಿ ಫೈಟರ್ಸ್' ತಂಡದ ಆಟಗಾರರಿಗೆ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ…
ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ
ಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ
ಭಕ್ತಗಣದಿಂದ ಉದೋ ಉದೋ ಘೋಷ
ಕೊಪ್ಪಳ ಮೇ 11 .): ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವವವು ಮೇ 11ರಂದು ವಿಜ್ರಂಭಣೆಯಿಂದ ನೆರವೇರಿತು.ಕೊಪ್ಪಳ ತಾಲೂಕಿನ ಸುಕ್ಷೇತ್ರ ಹುಲಿಗಿ ಗ್ರಾಮದಲ್ಲಿ ಗೋಧೂಳಿ ಸಮಯ!-->!-->!-->!-->!-->!-->!-->!-->!-->…
ಕೃಷಿ ಚಟುವಟಿಕೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಿ: ಸಿವಿಸಿ ಆಗ್ರಹ
ಕೊಪ್ಪಳ: ಪೂರ್ವ ಸಿದ್ಧತೆ ಮಾಡಿಕೊಳ್ಳುವ ಮೂಲಕ ಪ್ರಸಕ್ತ ಮುಂಗಾರಿನಲ್ಲಿ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಪಕ್ಷದ ಮುಖಂಡರ…
ಈಜಲು ತೆರಳಿದ್ದ ಯುವಕ ನಾಪತ್ತೆ
ಕುಷ್ಟಗಿ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕನೊಬ್ಬ ನಾಪತ್ತೆಯಾದ ಘಟನೆ ತಾಲೂಕಿನ ವಣಗೇರಿ ಗ್ರಾಮ ಸೀಮಾದಲ್ಲಿ ಬರುವ ಬಿಜಕಲ್ ಕೆರೆಯಲ್ಲಿ ಭಾನುವಾರ ಮದ್ಯಾಹ್ನ ನಡೆದಿದೆ.
ಬೋದೂರು ಗ್ರಾಮದ ಹನುಮಂತ ತಂದೆ ಬಸವರಾಜ ಅಪ್ಪಾಜಿಗೌಡ (17) ನೀರುಪಾಲಾದ ಯುವಕ ಎಂದು ಹೇಳಲಾಗುತ್ತದೆ.!-->!-->!-->!-->!-->…
ಲಿಂಗನಬಂಡಿಯಲ್ಲಿ ಐತಿಹಾಸಿಕ ಶ್ರೀ ಹುಲಿಗೆಮ್ಮದೇವಿ ಜಾತ್ರೆ ಸಂಭ್ರಮ
ಮೇ 11ರಿಂದ ಮೂರು ದಿನಗಳ ಕಾಲ ನಡೆಯುವ ಜಾತ್ರೆ
ಯಲಬುರ್ಗಾ: ತಾಲೂಕಿನ ಲಿಂಗನಬಂಡಿ ಗ್ರಾಮದ ಗುಡ್ಡದ ಮೇಲಿರುವ ಐತಿಹಾಸಿಕ ಹಾಗೂ ಅಪಾರ ಮಹಿಮೆ ಹೊಂದಿರುವ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ನಡೆಯುವ ಜಾತ್ರಾ ಮಹೋತ್ಸವವು ಇದೇ ಮೇ 11ರಿಂದ 13 ರವರೆಗೆ ಮೂರು ದಿನಗಳ ಕಾಲ ಭಕ್ತಿ,!-->!-->!-->!-->!-->!-->!-->…
“ನಮ್ಮ ನದಿ – ನಮ್ಮ ಹೊಣೆ” ಅಭಿಯಾನಕ್ಕೆ ಜನರಿಂದ ಉತ್ತಮ ಸ್ಪಂದನೆ
ಹುಲಿಗಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ “ನಮ್ಮ ನದಿ – ನಮ್ಮ ಹೊಣೆ” ಎಂಬ ಘೋಷಣೆಯಡಿ ತುಂಗಭದ್ರಾ ನದಿ ತಟದಲ್ಲಿ ಸ್ವಚ್ಛತಾ ಹಾಗೂ ಜಾಗೃತಿ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು.ಈ ಅಭಿಯಾನದಲ್ಲಿ ಅಂಗಳ ಟ್ರಸ್ಟ್ನ ಯುವಜನರು ಹಾಗೂ ವಿಸ್ತಾರ ಸಂಸ್ಥೆಯವರು ಸೇರಿ ನದಿಯನ್ನು ಸ್ವಚ್ಛಗೊಳಿಸುವ!-->…
ಹೇಮರೆಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ತಿಲಕ : ವೆಂಕನಗೌಡ ವಟಗಲ್
ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ 604 ನೇ ಜಯಂತಿ ಕಾರ್ಯಕ್ರಮ
ಕೊಪ್ಪಳ ಮೇ 10 ): ಸಂಸಾರದ ಜಂಜಾಟಗಳ ನಡುವೆಯೂ ಭಕ್ತಿ ಮತ್ತು ಸಹನೆಯಿಂದ ಅಧ್ಯಾತ್ಮದ ಉತ್ತುಂಗಕ್ಕೇರಿದ ಹೇಮರೆಡ್ಡಿ ಮಲ್ಲಮ್ಮನವರ ಜೀವನ ಇಂದಿನ ಆಧುನಿಕ ಯುಗದ ಸ್ತ್ರೀಯರಿಗೆ ಹಾಗೂ ಸಮಾಜಕ್ಕೆ ದಾರಿದೀಪವಾಗಿದೆ.!-->!-->!-->!-->!-->…