Sign in
Sign in
Recover your password.
A password will be e-mailed to you.
ಶಾಸಕ ಜನಾರ್ಧನ ರೆಡ್ಡಿ ವಿರುದ್ದ ಮುಂದುವರೆದ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ
ಹೌದು ಅಣ್ತಾಮ್ಮಾ ಜನಾರ್ದನ ರೆಡ್ಡಿ, ನಾನು ಹೇಳಿದ್ದೂ ಅದನ್ನೇ ಅಲ್ಲವೇ!
ಕೊಪ್ಪಳ : ಅಣ್ತಮ್ಮ ಎನ್ನುತ್ತ ಶಾಸಕ ಜನಾರ್ಧನ ರೆಡ್ಡಿ ವಿರುದ್ದ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ಮುಂದುವರೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಪೋಸ್ಟ್ ಮಾಡಿರುವ ಅವರು
ಹೌದು ಅಣ್ತಾಮ್ಮಾ ಜನಾರ್ದನ…
ವಿಂಡ್ ಮಿಲ್ ಕಂಬದಿಂದ ಬಿದ್ದು ಕಾರ್ಮಿಕ ಸಾವು : ಕುಟುಂಬಕ್ಕೆ ೫೦ ಲಕ್ಷ ಆರ್ಥಿಕ ನೆರವು ನೀಡಲು ಗಣೇಶ್ ಹೊರತಟ್ನಾಳ ಆಗ್ರಹ
ಕೊಪ್ಪಳ,ಸೆ.೦೯: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ರಾವಣಕಿ ಗ್ರಾಮದ ಹೊರವಲಯ ಜಮೀನಿನಲ್ಲಿ ವೆಸ್ಟ್ ಬೆಂಗಾಲ್ ರಾಜ್ಯದ ಮಾಲ್ಡಾ ಜಿಲ್ಲೆಯ ಭಗವಾನಪುರ ಎಂಬ ಗ್ರಾಮದ ಎಸ್.ಕೆ. ಸಬೀರ್ ತಂದೆ ಎಸ್ ಕೆ ಸಲೀಂ ಉದ್ದಿನ್ ಎಂಬ ೨೭ ವರ್ಷದ ಯುವ ಕಾರ್ಮಿಕ ೫೦೦ ಅಡಿಯ ಎತ್ತರದ ವಿದ್ಯುತ್ ಕಂಬದ ಮೇಲಿಂದ…
ಭೋವಿ ಸಮುದಾಯದ ಅಭಿವೃದ್ಧಿ ಯೋಜನೆಗಳ ಅನುಷ್ಟಾನಕ್ಕೆ ಒತ್ತು ನೀಡಿ: ರಾಮಪ್ಪ ಎಂ.
: ಭೋವಿ ಸಮುದಾಯದ ಜನರ ಅಭಿವೃದ್ಧಿಗಾಗಿ ಇರುವ ಯೋಜನೆಗಳ ಅನುಷ್ಟಾನಕ್ಕೆ ವಿಶೇಷ ಒತ್ತು ನೀಡಬೇಕೆಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ ಎಂ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಕುರಿತು ಬುಧವಾರ…
ಕರಡು ಮತದಾರರ ಪಟ್ಟಿ ಪ್ರಕಟಣೆ; ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿಗಳ ಸಭೆ
: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ–2026ರ (ಎಸ್.ಐ.ಆರ್) ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 09ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಭೋವಿ ನಿಗಮದ ಅಧ್ಯಕ್ಷ ರಾಮಪ್ಪ ಎಂ ಕ್ಷೇತ್ರ ಭೇಟಿ; ಸಮುದಾಯದ ಜನರ ಪರಿಸ್ಥಿತಿ ಖುದ್ದು ಅವಲೋಕನ
ಕೊಪ್ಪಳ ಜಿಲ್ಲೆಯ ಪ್ರವಾಸದಲ್ಲಿದ್ದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ ಎಂ ಅವರು ಪೂರ್ವ ನಿಗದಿಯಂತೆ ಸೆ.9ರಂದು ಸಂಜೆ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮಕ್ಕೆ ಭೇಟಿ ನೀಡಿ ಸಮುದಾಯದ ಜನರು ವಾಸಿಸುವ ಪ್ರದೇಶವನ್ನು ಖುದ್ದು ಅವಲೋಕಿಸಿದರು.ಹುಲಿಗಿ ಗ್ರಾಮದ ಐದನೇ ವಾರ್ಡ್ಗೆ…
ಅಧಿಕಾರಿಗಳು ಬದಲಾಗಬಹುದು, ಆದರೆ ಗ್ರಾಮಸ್ಥರ ಪ್ರೀತಿ–ವಿಶ್ವಾಸ ಎಂದಿಗೂ ಬದಲಾಗದು
ಕೊಪ್ಪಳ: ಗ್ರಾಮಕ್ಕೆ ಆಗಮಿಸುವ ಪ್ರತಿಯೊಬ್ಬ ಅಧಿಕಾರಿ, ಶಿಕ್ಷಕರು ಹಾಗೂ ಆರೋಗ್ಯ ಸಿಬ್ಬಂದಿಯನ್ನು ಗ್ರಾಮಸ್ಥರು ತಮ್ಮ ಕುಟುಂಬದ ಸದಸ್ಯರಂತೆ ಕಂಡು ಗೌರವದಿಂದ ನಡೆದುಕೊಂಡಿದ್ದಾರೆ. ತಮ್ಮ ಕರ್ತವ್ಯದ ಅವಧಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಅಧಿಕಾರಿಗಳ…
ಕಾಂಗ್ರೆಸ್ ಹಿರಿಯ ಮುಖಂಡ ಕಾಸಿಂಸಾಬ ತಳಕಲ್ ನಿಧನ
ಕುಕನೂರು: ಕುಕನೂರು ಪಟ್ಟಣದ ಮುಸ್ಲಿಂ ಸಮಾಜದ ಹಿರಿಯರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಕಾಶೀಮಸಾಬ್ ತಳಕಲ್ ಅವರು ಇಂದು 8/9/2026 ರ ಮುಂಜಾನೆ 5 ಘಂಟೆಗೆ ನಿಧನರಾಗಿದ್ಧಾರೆ .
ಅವರ ಅಂತ್ಯಕ್ರಿಯೆ ಇಂದು ಸಾಯಂಕಾಲ ಕುಕನೂರಿನ…
ಪತ್ರಿಕಾ ವರದಿಗಳ ಬೆನ್ನಲ್ಲೇ ಆರೋಪಿಗಳ ಬಂಧನ; ಹಗರಣದ ಹಿಂದಿರುವ ಅಧಿಕಾರಿಗಳು ಹಾಗೂ ರಾಜಕೀಯ ಪ್ರಭಾವಿಗಳ ಪಾತ್ರವೂ…
ಕೊಪ್ಪಳ, ಸ: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅಕ್ರಮ ಮತ್ತು ವಂಚನೆಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿಗಳು ಸಾರ್ವಜನಿಕರ ಗಮನ ಸೆಳೆದಿವೆ. ಪತ್ರಿಕಾ ವರದಿಗಳ ಬೆನ್ನಲ್ಲೇ ಪ್ರಕರಣದ ತನಿಖೆ ಚುರುಕುಗೊಂಡು ಆರೋಪಿಗಳ ಬಂಧನವಾಗಿರುವುದು…
ಜನಾರ್ಧನ ರೆಡ್ಡಿಯ ವಿರುದ್ಧ ಶಿವರಾಜ್ ತಂಗಡಗಿ ಆಕ್ರೋಶ
ಗಂಗಾವತಿ : ಸಚಿವ ಶಿವರಾಜ್ ತಂಗಡಗಿ ವಿರುದ್ಧ ಏಕವಚನ ದಲ್ಲಿಯೇ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪರಸ್ಪರ ವಾಗ್ದಾಳಿ ಮುಂದುವರೆದಿದೆ. ಸಚಿವ ಶಿವರಾಜ್ ತಂಗಡಗಿ ಪ್ರಕಟಣೆ ನೀಡಿ ನಿನಗೆ ತಾಕತ್ತು ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಾ. ನೀನು…
ಕುರಿಗಾಯಿಗಳೊಂದಿಗೆ ಸಂವಾದ, ವಿದ್ಯಾರ್ಥಿಗಳೊಂದಿಗೆ ಮಾತುಕತೆ, ರಸ್ತೆ ಗುಂಡಿ ಮುಚ್ಚಿ, ತುಂಗಭದ್ರೆಗೆ ಪೂಜೆ
ಕುರಿಗಾಯಿಗಳ ಬದುಕಿನಿಂದ ವಿದ್ಯಾರ್ಥಿಗಳ ಕನಸುಗಳವರೆಗೆ; ಜನರ ನಡುವೆ ಬೆರೆತು ಬಳ್ಳಾರಿ ತಲುಪಿದ ‘ಬಳ್ಳಾರಿ ಚಲೋ’
ಗಂಗಾವತಿ/ಕಂಪ್ಲಿ, ಸೆ. 6: ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ…