ಕೊಪ್ಪಳ ಸಿಟಿ ಹೊರವಲಯದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳ ಖುದ್ದು ಪರಿಶೀಲಿಸಿದ ಜಿಲ್ಲಾಧಿಕಾರಿಗಳು

ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಬಿ. ಬಿಟ್ನಾಳ ಅವರು ಆಗಸ್ಟ್ 28 ರಂದು ಕೊಪ್ಪಳ ನಗರದ ಹೊರವಲಯದಲ್ಲಿ ಸಂಚರಿಸಿ, ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗಳ ಬಗ್ಗೆ ಸ್ಥಳ ಪರಿಶೀಲಿಸಿದರು. ಕೊಪ್ಪಳ ನಗರದ ಗದಗ ರಸ್ತೆಯ ಮಳೆಮಲ್ಲೇಶ್ವರ ದೇವಸ್ಥಾನದಿಂದ ಹಿರೆಹಳ್ಳ, ದದೇಗಲ್,…

ಬರಪೀಡಿತ ಜಿಲ್ಲೆ ಘೋಷಿಸಲು ಆಗ್ರಹ : ಬಿಜೆಪಿ ಮೋರ್ಚಾ ರೈತ ಘಟಕದಿಂದ ಪ್ರತಿಭಟನೆ

ರಾಜ್ಯ ಸರಕಾರದ ನಡೆಗೆ ಕ್ಯಾವಟರ್, ನಾಯಕ್ ಅಸಮಾಧಾನ -ಬರಪೀಡಿತ ಪ್ರದೇಶ ಘೋಷಿಸಲು ಆಗ್ರಹ* *-ಜಿಲ್ಲಾ ಬಿಜೆಪಿ ಮೋರ್ಚಾ ರೈತ ಘಟಕದಿಂದ ಪ್ರತಿಭಟನೆ* *-ಶಾಸಕ- ಸಚಿವರ ವಿರುದ್ಧ ಕಿಡಿ* ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಕಾರಟಗಿ ಹಾಗೂ ಯಲಬುರ್ಗಾ ತಾಲೂಕುಗಳಲ್ಲಿ ಬರ ಪರಿಸ್ಥಿತಿಯಿದ್ದರೂ…

ಕನಕಗಿರಿ ತಹಶೀಲ್ದಾರ್ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಕನಕಗಿರಿ: ತಾಲೂಕಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ತಹಶೀಲ್ದಾರ್ ಚಂದ್ರಶೇಖರ್ ಗಾಳಿ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಆರ್ಯ ಈಡಿಗ ಸಮಾಜದ ತಾಲೂಕು ಅಧ್ಯಕ್ಷ ನಾಗೇಶ್…

ಕೊಪ್ಪಳದ ಕಾಡುಗಳಿಗೆ ಮರಳಿದ ಹುಲಿ: ವನ್ಯಜೀವಿ ಸಂರಕ್ಷಣೆಗೆ ಹೊಸ ಆಶಾಕಿರಣ – ಮೌನೇಶ್ವರ ಮಾಲಿಪಾಟೀಲ್

ಕೊಪ್ಪಳ ಜಿಲ್ಲೆಯ ಗಂಗಾವತಿ, ಯಲಬುರ್ಗಾ ಹಾಗೂ ಕುಷ್ಟಗಿ ತಾಲೂಕುಗಳ ಸುತ್ತಮುತ್ತಲಿನ ಬೆಟ್ಟ–ಕಾಡು ಪ್ರದೇಶಗಳು ಹಿಂದೆ ವೈವಿಧ್ಯಮಯ ವನ್ಯಜೀವಿಗಳ ಆವಾಸಸ್ಥಾನವಾಗಿದ್ದವು. ಹಲವು ದಶಕಗಳ ಹಿಂದೆ ಈ ಪ್ರದೇಶಗಳಲ್ಲಿ ಹುಲಿಗಳ ಸಂಚಾರವೂ ಇತ್ತು ಎಂಬ ಹಳೆಯ ದಾಖಲೆಗಳು ಮತ್ತು ಸ್ಥಳೀಯರ ನೆನಪುಗಳು…

ಕೊಪ್ಪಳಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ಯಾಯ: ಸಿವಿಸಿ ವಾಗ್ದಾಳಿ

ಕೊಪ್ಪಳ: ಕೊಪ್ಪಳವನ್ನು ಬರಪೀಡಿತ ತಾಲೂಕು ಎಂದು ಘೋಷಿಸದಿರುವುದು ಅನ್ಯಾಯದ ಪರಮಾವಧಿ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಟೀಕಿಸಿದ್ದಾರೆ. "ಹವಾನಿಯಂತ್ರಿತ ಕಚೇರಿಯಲ್ಲಿ ಕೂತು ಕಂಪ್ಯೂಟರ್ ಗಳಲ್ಲಿನ ಅಂಕಿ ಅಂಶಗಳನ್ನು ಪರಿಗಣಿಸಿ, ಕೇಂದ್ರದ ಮಾನದಂಡಗಳ ಕಡೆಗೆ…

ಶಾಸಕರ ವಿರುದ್ಧ ಕ್ಷೇತ್ರದ್ಯಾಂತ ಜನಾಕ್ರೋಶ ಮಡುಗಟ್ಟಿದೆ-ಸಿ ವಿ ಚಂದ್ರಶೇಖರ್

ಕೊಪ್ಪಳ: ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶಾಸಕರ ವಿರುದ್ಧ ಜನಾಕ್ರೋಶ ತುಂಬಿ ತುಳುಕುತ್ತಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಹೇಳಿದರು. ಶುಕ್ರವಾರ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.…

ಕೊಪ್ಪಳ ಜಾನುವಾರುಗಳಿಗೆ ಅಧಿಕೃತ ತಳಿಯ ಮಾನ್ಯತೆ : ವಿಜ್ಞಾನಿಗಳ ಐತಿಹಾಸಿಕ ಸಾಧನೆ

ಪಶು ವ್ಯದ್ಯಕೀಯ ವಿಶ್ವವಿದ್ಯಾಲಯದ ವಿಜ್ಞಾನಿಗಳ ಐತಿಹಾಸಿಕ ಸಾಧನೆ ಬೀದರ್, 20 ಆಗಸ್ಟ್ 2026: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (KVAFSU), ಬೀದರ್‌ ಹಾಗೂ ಕರ್ನಾಟಕದ ಪಶು ವೈದ್ಯಕೀಯ ಕ್ಷೇತ್ರಕ್ಕೆ ಹೆಮ್ಮೆಯ ಕ್ಷಣವೊಂದನ್ನು ತಂದಿರುವಂತೆ,…

ಬದುಕಿನ ತಲ್ಲಣಗಳಿಗೆ ಗಾಂಧಿ ಮಾರ್ಗ ಪರಿಹಾರ -ಡಾ. ಸಂಜೀವ ಕುಲಕರ್ಣಿ ಅಭಿಮತ

ಕಾಮನೂರು (ಕೊಪ್ಪಳ ತಾ.): ಆಧುನಿಕ ಬದುಕಿನ ತಲ್ಲಣಗಳಿಗೆ ಗಾಂಧಿ ಮಾರ್ಗ ತುಂಬಾ ಸಮರ್ಪಕವಾದ ಪರಿಹಾರ ತೋರುತ್ತದೆ. ಸತ್ಯ, ಅಹಿಂಸೆ, ಸರಳತೆಯನ್ನು ಬದುಕಿನುದ್ದಕ್ಕೂ ಪ್ರತಿಪಾದಿಸಿದ ಗಾಂಧೀಜಿ, ಈ ಕಾಲಮಾನದ ಮಹಾನುಭಾವ ಎಂದು ಧಾರವಾಡದ ಪ್ರಸೂತಿ ತಜ್ಞ ಹಾಗೂ ಸಹಜ ಕೃಷಿಕ ಡಾ.ಸಂಜೀವ ಕುಲಕರ್ಣಿ…

ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಘಳಿಗೆಯು ರೋಚಕತೆಯಿಂದ ಕೂಡಿದೆ : ಡಾ,  ಕಲಾಲ್

ಕೊಪ್ಪಳ/ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಘಳಿಗೆಯು ರೋಚಕತೆಯಿಂದ ಕೂಡಿದೆ, ಪ್ರತಿಯೊಬ್ಬ ಭಾರತೀಯನು ಸಂಭ್ರಮಿಸುವ ದಿನ ಇದಾಗಿದೆ ಎಂದು ಕೊಪ್ಪಳ ಸದ್ಭಾವನಾ ವೇದಿಕೆಯ ಅಧ್ಯಕ್ಷ ಡಾ. ಸುಶೀಲ್ ಕುಮಾರ್ ಕಲಾಲ್ ಹೇಳಿದರು, ಅವರು ರವಿವಾರ ಸಂಜೆ ವೇಳೆಯಲ್ಲಿ ಕೊಪ್ಪಳ ಸದ್ಭಾವನಾ ವೇದಿಕೆ ವತಿಯಿಂದ…

ನೀರಾವರಿ ಯೋಜನೆ ಪೂರ್ಣಗೊಳಿಸಿ ಸ್ವಾತಂತ್ರೋತ್ಸವಕ್ಕೆ ಅರ್ಥ ತನ್ನಿ -ಸಿ ವಿ ಚಂದ್ರಶೇಖರ್

' ಕೊಪ್ಪಳ: ಸಿಂಗಟಾಲೂರ್ ಮತ್ತು ಬಹದ್ದೂರ್ ಬಂಡಿ ಏತ ನೀರಾವರಿ ಯೋಜನೆಗಳನ್ನು ಸಮರೋಪಾದಿಯಲ್ಲಿ ಪೂರೈಸಿ ರೈತರ ಜಮೀನುಗಳಿಗೆ ನೀರು ಹರಿಸಿದರೆ ಮಾತ್ರ ಸ್ವಾತಂತ್ರೋತ್ಸವಗಳಂತಹ ರಾಷ್ಟ್ರೀಯ ಹಬ್ಬಗಳಿಗೆ ಅರ್ಥ ಬರಲು ಸಾಧ್ಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್…
error: Content is protected !!