ವಿಜ್ಞಾನ & ತಂತ್ರಜ್ಞಾನ ಅಕಾಡೆಮಿ: ಜುಲೈ 16 ರಿಂದ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ

: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ``ಪ್ರಕೃತಿಯ ಔಷಧಾಲಯವನ್ನು ಅನ್ವೇಷಿಸುವುದು: ಆರೋಗ್ಯ, ಜೀವನೋಪಾಯ, ಜೈವಿಕ ಆರ್ಥಿಕತೆ ಮತ್ತು ಸಂರಕ್ಷಣೆಗಾಗಿ ಔಷಧೀಯ ಮತ್ತು ಸುಗಂಧಭರಿತ ಸಸ್ಯಗಳ ಸಾಮರ್ಥ್ಯಗಳು (Exploring Nature's Pharmacy: Potentials of Medicinal and…

ಪತ್ರಿಕಾ ದಿನಾಚರಣೆ ಜು. 1ರಂದು; ಆನಂದ ಬೈದನಮನೆಗೆ ವಾರ್ಷಿಕ ಪ್ರಶಸ್ತಿ

ಕೊಪ್ಪಳ: ಕೊಪ್ಪಳ ಮೀಡಿಯಾ ಕ್ಲಬ್‌ ಇಲ್ಲಿನ ಭಾಗ್ಯನಗರದ ರಸ್ತೆಯಲ್ಲಿರುವ ಪಾನಂಘಂಟಿ ಕಲ್ಯಾಣ ಮಂಟಪದಲ್ಲಿ ಜುಲೈ 1ರಂದು ಬೆಳಿಗ್ಗೆ 10 ಗಂಟೆಗೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಸಲದ ವಾರ್ಷಿಕ ಪ್ರಶಸ್ತಿಗೆ ಸುವರ್ಣ ಸುದ್ದಿ ವಾಹಿನಿಯ ರಾಜಕೀಯ ಬ್ಯೂರೊ ಮುಖ್ಯಸ್ಥ ಆನಂದ…

ಬರಗಾಲ ಬಾಧಿಸಿದಾಗಲೂ ಬಸಾಪುರ ಕೆರೆಗೆ ಬಿಡುಗಡೆ ಇಲ್ಲ: ಬಾಕಳೆ

242ನೇ ದಿನ ಪೂರೈಸಿದ ಬಲ್ಡೋಟ ಹಟಾವೋ ಧರಣಿ; ಕೊಪ್ಪಳ: ಈ ವರ್ಷ ಬರದ ಛಾಯೆ ಆವರಿಸಿ ರೈತರ ಕೃಷಿ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಭಾಗ್ಯನಗರದ ಮಹಿಳಾ ಹಿತಚಿಂತಕಿ ಸರೋಜಾ ಬಾಕಳೆ ಹೇಳಿದರು. ನಗರಸಭೆ ಆವರಣದ ಬಲ್ಡೋಟ ತೊಲಗಿಸಿ ಕೊಪ್ಪಳ-ಭಾಗ್ಯನಗರ ಉಳಿಸಿ 242ನೇ ದಿನದ ಧರಣಿ ಹೋರಾಟದ…

ಆತ್ಮ ಯೋಜನೆಯ ಕೊಪ್ಪಳ ತಾಲೂಕಾ ಮಟ್ಟದ ರೈತ ಸಲಹಾ ಸಮಿತಿ ಸಭೆ

2026-27ನೇ ಸಾಲಿನ ಆತ್ಮ ಯೋಜನೆಯಡಿ ಕೊಪ್ಪಳ ತಾಲೂಕ ಮಟ್ಟದ ರೈತ ಸಲಹಾ ಸಮಿತಿ ಸಭೆಯು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಇತ್ತೀಚೆಗೆ (ಜೂ. 25ರಂದು) ಜರುಗಿತು.  ಕೊಪ್ಪಳ ತಾಲೂಕಾ ಮಟ್ಟದ ರೈತ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಸಹಾಯಕ ಕೃಷಿ ನಿರ್ದೇಶಕರಾದ ಜೀವನಸಾಬ ಅವರ…

ಶಿಕ್ಷಣ ದಿಂದ ಮಾತ್ರ ಗ್ರಾಮ, ದೇಶದ ಅಭಿವೃದ್ಧಿ ಸಾಧ್ಯ : ಸಂಗನಗೌಡ್ರ

ಕುಷ್ಟಗಿ: ಪ್ರತಿಯೊಂದು ಮಗು ಶಿಕ್ಷಣವಂತರಾಗಬೇಕು . ಗ್ರಾಮದ ಒಂದೇ ಒಂದು ಮಗು ಶಿಕ್ಷಣದಿಂದ ವಂಚಿತವಾಗಬಾರದು ಸರಕಾರದಿಂದ ಸಾಕಷ್ಟು ಸೌಲಭ್ಯಗಳು ಉಚಿತವಾಗಿ ಸಿಗುತ್ತಿದ್ದು ಪಾಲಕರು ತಪ್ಪದೆ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಾತಿ ಮಾಡಿಸಬೇಕು ಎಂದು ಮಾಜಿ ಜಿಪಂ ಸದಸ್ಯ ಸಂಗನಗೌಡ ಜೈನರ…

ಕೊಪ್ಪಳ ನಗರದ ಮುಸ್ಲಿಂ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವ ಕುರಿತು ಶಾಸಕರಿಗೆ ಮನವಿ

ಕರ್ನಾಟಕ ಮುಸ್ಲಿಂ ಯೂನಿಟಿ (ರಿ) ಕೊಪ್ಪಳ ಜಿಲ್ಲಾ ಮತ್ತು ತಾಲುಕ ಸಮಿತಿ ವತಿಯಿಂದ . ಕೊಪ್ಪಳ ನಗರದÀ ಮುಸ್ಲಿಂ ಸಮುದಾಯಯು ಕಳೆದ ಚುನಾವಣೆಯಲ್ಲಿ ತಮಗೆ ಅತ್ಯಧಿಕ ಮತಗಳಿಂದ ಚುನಾವಣೆಯಲ್ಲಿ ಮತ ಹಾಕುವುದರ ಮೂಲಕ ತಮ್ಮನ್ನು ಮೂರು ಬಾರಿ ಶಾಸಕನ್ನಾಗಿ ಆಯ್ಕೆ ಮಾಡಿದ್ದು ಹಲವು ಬಾರಿ ತಮಗೆ ಈಗಾಗಲೆ…

ಎನ್.ಎಸ್.ಶಂಕರ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಪ್ರಜಾವಾಣಿ, ಮುಂಗಾರು, ಲಂಕೇಶ್ ಸೇರಿದಂತೆ ಹಲವು ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕ್ರೀಯಾಶೀಲ ಪತ್ರಕರ್ತ ಮತ್ತು ಉಲ್ಟಾ ಪಲ್ಟಾ ಚಿತ್ರ ನಿರ್ದೇಶನ ಖ್ಯಾತಿಯ ಎನ್.ಎಸ್.ಶಂಕರ್ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಶಂಕರ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ

ಬಾನಾಪುರ ಬಳಿ ಭೀಕರ ಅಪಘಾತ ನಾಲ್ವರ ಸಾವು

ಕೊಪ್ಪಳ : ಮಂತ್ರಾಲಯಕ್ಕೆ ಹೊರಟಿದ್ದ ಓಮಿನಿ ವ್ಯಾನ್ ಗೆ ಗೂಡ್ಸ್ ಗಾಡಿ ಒಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ . ತಡರಾತ್ರಿ ಒಂದು ಗಂಟೆಗೆ ಈ ಅಪಘಾತ ಸಂಭವಿಸಿದ್ದು ಮೃತರು ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದವರು ಎಂದು ಹೇಳಲಾಗುತ್ತಿದೆ.

ಕೊಪ್ಪಳ ನಗರದಲ್ಲಿ Sdpi ಜಿಲ್ಲಾ ಪ್ರತಿನಿಧಿ ಸಭೆ

ಕೊಪ್ಪಳ : ನಗರದ ಮುಸ್ಲಿಂ ಶಾದಿ ಮಹಲ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕೊಪ್ಪಳ ಜಿಲ್ಲಾ ಪ್ರತಿನಿಧಿ ಸಭೆ ಕಾರ್ಯಕ್ರಮ ನಡೆಯಿತು. ಈ ವೇಳೆ ಪಕ್ಷದ ಜಿಲ್ಲಾಧ್ಯಕ್ಷರಾದ ಸಲೀಮ್ ಮನಿಯಾರ್ ಪ್ರಾಸ್ತಾವಿಕ ನುಡಿಗಳು ನುಡಿದರು, ತದ ನಂತರ ಸಭೆಯ ಉದ್ಘಾಟನಾ

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ತುಂಗಭದ್ರಾ ಜಲಾಶಯದ 33 ಸ್ಪಿಲ್ ವೇ ಗೇಟುಗಳ ಲೋಕಾರ್ಪಣೆ ಮೂರು ರಾಜ್ಯಗಳು ಸೇರಿ ತುಂಗಭದ್ರಾ ಅಣೆಕಟ್ಟು ರಕ್ಷಣೆ ಕೊಪ್ಪಳ: ಜೂ.25: “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದಶ ಹಾಗೂ ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ
error: Content is protected !!