ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಘಳಿಗೆಯು ರೋಚಕತೆಯಿಂದ ಕೂಡಿದೆ : ಡಾ,  ಕಲಾಲ್

ಕೊಪ್ಪಳ/ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಘಳಿಗೆಯು ರೋಚಕತೆಯಿಂದ ಕೂಡಿದೆ, ಪ್ರತಿಯೊಬ್ಬ ಭಾರತೀಯನು ಸಂಭ್ರಮಿಸುವ ದಿನ ಇದಾಗಿದೆ ಎಂದು ಕೊಪ್ಪಳ ಸದ್ಭಾವನಾ ವೇದಿಕೆಯ ಅಧ್ಯಕ್ಷ ಡಾ. ಸುಶೀಲ್ ಕುಮಾರ್ ಕಲಾಲ್ ಹೇಳಿದರು, ಅವರು ರವಿವಾರ ಸಂಜೆ ವೇಳೆಯಲ್ಲಿ ಕೊಪ್ಪಳ ಸದ್ಭಾವನಾ ವೇದಿಕೆ ವತಿಯಿಂದ…

ನೀರಾವರಿ ಯೋಜನೆ ಪೂರ್ಣಗೊಳಿಸಿ ಸ್ವಾತಂತ್ರೋತ್ಸವಕ್ಕೆ ಅರ್ಥ ತನ್ನಿ -ಸಿ ವಿ ಚಂದ್ರಶೇಖರ್

' ಕೊಪ್ಪಳ: ಸಿಂಗಟಾಲೂರ್ ಮತ್ತು ಬಹದ್ದೂರ್ ಬಂಡಿ ಏತ ನೀರಾವರಿ ಯೋಜನೆಗಳನ್ನು ಸಮರೋಪಾದಿಯಲ್ಲಿ ಪೂರೈಸಿ ರೈತರ ಜಮೀನುಗಳಿಗೆ ನೀರು ಹರಿಸಿದರೆ ಮಾತ್ರ ಸ್ವಾತಂತ್ರೋತ್ಸವಗಳಂತಹ ರಾಷ್ಟ್ರೀಯ ಹಬ್ಬಗಳಿಗೆ ಅರ್ಥ ಬರಲು ಸಾಧ್ಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್…

ಏಜ್ಯುಕೇರ್ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಕೊಪ್ಪಳ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊಪ್ಪಳದ ಏಜ್ಯುಕೇರ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟ ಪೂರ್ವ ರಾಜ್ಯಾಧ್ಯಕ್ಷ ಹಾಗೂ  ರಾಜ್ಯ ಸರ್ಕಾರಿ ನೌಕರರ…

ಗ್ರಾಮೀಣ ಭಾಗದ ಜನತೆಗೆ ಉದ್ಯೋಗ ನೀಡದಿದ್ರೆ ಪಿಡಿಒ ಅಮಾನತು: ಸಚಿವ ತಂಗಡಗಿ ಎಚ್ಚರಿಕೆ

ಕನಕಗಿರಿ, ಆ.15 ಮನರೇಗಾದ ಬದಲಾದ ರೂಪ 'ವಿಬಿ ಜಿ ರಾಮ್ ಜಿ' ಯೋಜನೆಯಡಿ ಗ್ರಾಮೀ‌ಣ ಭಾಗದ ಜನತೆಗೆ ಉದ್ಯೋಗ ನೀಡದಿದ್ದಲ್ಲಿ ಪಿಡಿಒ ವಿರುದ್ಧ ಕ್ರಮ ಜರುಗಿಸುವುದಾಗಿ ಸ್ಥಳೀಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಎಚ್ಚರಿಕೆ…

ಕೊಪ್ಪಳ ಅಬ್ದುಲ್ ಕಲಾಂ ಆಟೋ ನಿಲ್ದಾಣದಲ್ಲಿ ಧ್ವಜಾರೋಹಣ

Koppal : ಕೊಪ್ಪಳ ತಾಲೂಕ ಆಟೋರಿಕ್ಷಾ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಕೇಂದ್ರೀಯ ಬಸ್ ನಿಲ್ದಾಣದ ಅಬ್ದುಲ್ ಕಲಾಂ ಆಟೋ ನಿಲ್ದಾಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಭಾನು ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮೆಹಬೂಬ್ ಪಾಷಾ…

2028ಕ್ಕೂ ಡಿ.ಕೆ.ಶಿವಕುಮಾರ್‌ ಅವರೇ ಸಿಎಂ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ: ಆ.15  2028ಕ್ಕೂ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್.ಎಸ್.ತಂಗಡಗಿ  ಹೇಳಿದ್ದಾರೆ.‌ 2028ಕ್ಕೆ‌ ಪಕ್ಷದ…

ಕನಕಗಿರಿ ತಾಲೂಕಿನಲ್ಲಿ ಎಸ್‌ಐಆರ್ ಪ್ರಕ್ರಿಯೆ ಯಶಸ್ವಿ: ಶೇ.91.02ರಷ್ಟು ಮತದಾರರ ನಮೂನೆಗಳ ಡಿಜಿಟಲೀಕರಣ ಪೂರ್ಣ …

ಕನಕಗಿರಿ: 2026ರ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಕನಕಗಿರಿ ತಾಲೂಕಿನಲ್ಲಿ ಕೊನೆಯ ಹಂತ ತಲುಪಿದ್ದು, ಶೇ.91.02ರಷ್ಟು ಎನ್ಯುಮರೇಷನ್ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಕನಕಗಿರಿ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ…

ಯುವ ಸಂಘಟನೆ, ಕುಡಿಯುವ ನೀರಿಗೆ ಆದ್ಯತೆ -ಟಿ.ಕೃಷ್ಣಮೂರ್ತಿ 

ಕುಷ್ಟಗಿ:  ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ 24 ಗಂಟೆ ನಿಗಾವಹಿಸಿ, ಅಗತ್ಯವಿದ್ದರೆ ಬಾಡಿಗೆ ಬೋರ್‌ವೆಲ್ ಮೂಲಕ ನೀರು ಪೂರೈಸಿ, ಸಮಸ್ಯೆ ಬಗೆಹರಿಯದಿದ್ದರೆ ಹೊಸ ಬೋರ್‌ವೆಲ್ ಕೊರೆಸುವಂತೆ ಸೂಚಿಸಿದರು. ಕಾಮಗಾರಿಗಳ ಜಿಪಿಎಸ್ ಫೋಟೊ, ವಿಡಿಯೊ ಕಡ್ಡಾಯವಾಗಿ ದಾಖಲಿಸಬೇಕು ಜಿಪಂ…

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಪದವಿ ಶಿಕ್ಷಣ ಪ್ರವೇಶಕ್ಕೆ ಅರ್ಜಿ ಸಲ್ಲಿಸಿ

ನಾಲ್ಕು ದಿಕ್ಕು ಸುದ್ದಿ ಕನಕಗಿರಿ, ಆ.12: ಪಟ್ಟಣದ ಶ್ರೀ‌ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರು ಸರ್ಕಾರಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವನ್ನು ನಡೆಸಲಾಗುತ್ತಿದ್ದು, ಇತ್ತೀಚಿಗಷ್ಟೇ ಮೊದಲ‌ ಬ್ಯಾಚಿನ‌ ವಿದ್ಯಾರ್ಥಿಗಳು…

ಕೊಪ್ಪಳ,‌ ವಿಜಯನಗರ, ಬಳ್ಳಾರಿ, ರಾಯಚೂರು ಜಿಲ್ಲೆಗಳ ರೈತರಿಗೆ ಅನ್ಯಾಯ ಮಾಡುವುದಿಲ್ಲ: ಶಿವರಾಜ ತಂಗಡಗಿ

126ನೇ ನೀರಾವರಿ ಸಲಹಾ ಸಮಿತಿ ಸಭೆ ; ರೈತರ ನೆಮ್ಮದಿಯೇ ನಮ್ಮ ನೆಮ್ಮದಿ. ರಾಜ್ಯ ಸರ್ಕಾರ ರೈತರ ಪರವಾಗಿದೆ. ಕಾಲುವೆಗೆ ನೀರು ಹರಿಸುವ ವಿಷಯದಲ್ಲಿ ರೈತರಿಗೆ ಅನ್ಯಾಯ ಮಾಡುವುದಿಲ್ಲ ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ಸ್ಪಷ್ಟಪಡಿಸಿದರು. ಮುನಿರಾಬಾದ್‌ನ ಕಾಡಾ ಟಿ.ಬಿ.ಪಿ. ಸಭಾಂಗಣದಲ್ಲಿ…
error: Content is protected !!