Sign in
Sign in
Recover your password.
A password will be e-mailed to you.
ಬಸವಣ್ಣನವರ ವಚನಗಳು ಸರ್ವ ವ್ಯಾಪಿ ಸರ್ವಸ್ಪರ್ಶಿ -ನವೀನಕುಮಾರ್ ಈ ಗುಳಗಣ್ಣವರ
ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಬಸವ ಜಯಂತಿಯ ಕಾರ್ಯಕ್ರಮದಂದು ಜಿಲ್ಲಾ ಅಧ್ಯಕ್ಷರಾದ ನವೀನಕುಮಾರ ಗುಳಗಣ್ಣವರ ಮಾತನಾಡಿ ಸಮಾಜದಲ್ಲಿ ಸಮಾನತೆ, ಸತ್ಯ ಮತ್ತು ನ್ಯಾಯದ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಸಂತ ಹಾಗೂ ಸಮಾಜ ಸುಧಾರಕ ಬಸವಣ್ಣವರ ಆದರ್ಶಗಳು ಇಂದಿಗೂ!-->…
ವಾರ್ತಾ ಇಲಾಖೆಯಿಂದ ರಾಜ್ ಸಂಭ್ರಮ: ಹೆಸರು ನೋಂದಣಿಗೆ ಏಪ್ರೀಲ್ 22ರವರೆಗೆ ಅವಕಾಶ
: ವರನಟ ಡಾ.ರಾಜಕುಮಾರ ಜನ್ಮದಿನಾಚರಣೆಯ ನಿಮಿತ್ತ ನಗರದ ಸಾಹಿತ್ಯ ಭವನದಲ್ಲಿ ಏಪ್ರೀಲ್ 24ರಂದು ಸಂಜೆ 5.30ಕ್ಕೆ ಹಮ್ಮಿಕೊಂಡ ಡಾ.ರಾಜ್ ಸಂಭ್ರಮ ಕಾರ್ಯಕ್ರಮದಲ್ಲಿ ಡಾ.ರಾಜಕುಮಾರ ಅವರ ಚಲನಚಿತ್ರ ಗೀತೆಗಳನ್ನು ಹಾಡಲು ಆಸಕ್ತ ಸಾರ್ವಜನಿಕರಿಗೆ ಮತ್ತು ಡಾ.ರಾಜಕುಮಾರ ಅವರ ಸಿನಿಮಾದ ಡೈಲಾಗ್…
ಕನಕಗಿರಿ ಉತ್ಸವ 2026: ಸಚಿವರ ಅಧ್ಯಕ್ಷತೆಯಲ್ಲಿ ಏಪ್ರೀಲ್ 21ರಂದು ಸಭೆ
ಕೊಪ್ಪಳ ಏಪ್ರಿಲ್ 20 : ಕನಕಗಿರಿ ಪಟ್ಟಣದಲ್ಲಿ ಕನಕಗಿರಿ ಉತ್ಸವ-2026 ಆಚರಿಸುವ ಸಂಬಂಧ ಏಪ್ರೀಲ್ 21ರಂದು ಸಂಜೆ 6 ಗಂಟೆಗೆ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ…
ಕೊಪ್ಪಳ ವಾರ್ತಾ ಇಲಾಖೆಯಲ್ಲಿ ಬಸವ ಜಯಂತಿ ಆಚರಣೆ
): ಜಗಜ್ಯೋತಿ ಶ್ರೀ ಬಸವೇಶ್ವರರ 893ನೇ ಜಯಂತ್ಯುತ್ಸವವನ್ನು ಜಿಲ್ಲಾಡಳಿತ ಭವನದಲ್ಲಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಏಪ್ರೀಲ್ 20ರಂದು ಆಚರಿಸಲಾಯಿತು.
ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ಜಗಜ್ಯೋತಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ…
ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ: ಶಾಸಕರು, ಜಿಲ್ಲಾಧಿಕಾರಿಗಳಿಂದ ಪುಷ್ಪನಮನ
: ಜಗಜ್ಯೋತಿ ಶ್ರೀ ಬಸವೇಶ್ವರರ 893ನೇ ಜಯಂತ್ಯುತ್ಸವ ನಿಮಿತ್ತ ಮಹಾನ್ ಮಾನವತಾವಾದಿ ಶ್ರೀ ಬಸವೇಶ್ವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.
ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದರಾದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ, ಜಿಲ್ಲಾ ಪೊಲೀಸ್…
ಜೆಡಿಎಸ್ ಮಹಿಳಾ ಘಟಕದಿಂದ ಮಂಗಳವಾರ ಪ್ರತಿಭಟನೆ
ಕೊಪ್ಪಳ: ಮಹಿಳಾ ಮೀಸಲಾತಿ ವಿಧೇಯಕ (ನಾರಿಶಕ್ತಿ ವಂದನ್) ಮಸೂದೆಗೆ ಲೋಕಸಭೆಯಲ್ಲಿ ಸೋಲುಂಟಾದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ಮಂಗಳವಾರ ಬೃಹತ್ ಪ್ರತಿಭಟನಾ ಸಭೆಯನ್ನು ಆಯೋಜಿಸಿದೆ ಎಂದು ಪಕ್ಷದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನೇತೃತ್ವದ ಸಂಯುಕ್ತ…
ಅನುಷ್ಠಾನದಿಂದಲೇ ಸಮಾಜ ಸುಧಾರಣೆ ಸಾಧ್ಯ: ಸಿವಿಸಿ
ಕೊಪ್ಪಳ: ಆಚರಣೆಗಿಂತ ಅನುಷ್ಠಾನಕ್ಕೆ ಮಹತ್ವ ಕೊಡುವ ತನಕ ಸಮಾಜ ಸುಧಾರಣೆ ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಹೇಳಿದರು.
ಬಸವ ಜಯಂತಿ ಉತ್ಸವ ಸಮಿತಿ ಮತ್ತು ಬಸವಾನುಯಾಯಿ ಸಂಘ, ಸಂಸ್ಥೆಗಳು, ಕೊಪ್ಪಳ, ಜಂಟಿಯಾಗಿ ಮಂಗಳವಾರ ನಗರದಲ್ಲಿ…
ವಚನಕಟ್ಟುಗಳ ಬಸವ ಜಾಥಾ
ವಿಶ್ವಗುರು ಬಸವೇಶ್ವರ ಟ್ರಸ್ಟ್ ಮತ್ತು ಪ್ರವಚನ ಸೇವಾ ಸಮಿತಿ ಸದಸ್ಯರು ವಚನಕಟ್ಟುಗಳನ್ನು ಹೊತ್ತು ಬಸವ ಜಾಥಾ ನಡೆಸಿದರು. ನಗರದ ಮಧ್ಯದಲ್ಲಿರುವ ಬಸವಣ್ಣ ದೇವಸ್ಥಾನದಿಂದ ಪ್ರವಚನ ಸ್ಥಳವಾದ ತಾಲೂಕು ಸಾರ್ವಜನಿಕ ಕ್ರೀಡಾಂಗಣದವರೆಗೆ ವಚನಕಟ್ಟುಗಳ ಬಸವ ಜಾಥಾ ಜರುಗಿತು.…
ಮನೆಯಲ್ಲಿ ದೇವರ ಮನೆಗಳಿಗಿಂತ ಪುಸ್ತಕಮನೆ ನಿರ್ಮಿಸಿ; ಡಾ.ಮಾನಸ
Koppal : ಮನೆಯಲ್ಲಿ ದೇವರ ಮನೆಗಳಿಗಿಂತ ಪುಸ್ತಕಾಲಯ ನಿರ್ಮಿಸಿ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸರವರು ನುಡಿದರು. ಅವರು ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ರವರ ಮನೆಯಲ್ಲಿ ಖಾಸಗಿಯಾಗಿ ನಿರ್ಮಿಸಿಕೊಂಡಿರುವ ‘ಶಶಾಂಕ ಮನೆ ಗ್ರಂಥಾಲಯ’ವನ್ನು ಉದ್ಘಾಟಿಸಿ ಮಾತನಾಡಿದರು.!-->…
ಕಾಂಗ್ರೆಸ್ ಮಹಿಳೆಯರ ಕ್ಷಮೆ ಕೇಳಲಿ: ಸಿವಿಸಿ
Congress should apologize to women: CVC
ಕೊಪ್ಪಳ: ಮಹಿಳಾ ಮೀಸಲಾತಿ ವಿಧೇಯಕ (ನಾರಿಶಕ್ತಿ ವಂದನ್) ಮಸೂದೆಗೆ ಲೋಕಸಭೆಯಲ್ಲಿ ಸೋಲುಂಟಾಗಲು ಕಾಂಗ್ರೆಸ್ ಪಕ್ಷ ನೇರ ಹೊಣೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಟೀಕಿಸಿದ್ದಾರೆ.
"ಮಹಿಳೆಯರಿಗೆ ರಾಜಕೀಯದಲ್ಲಿ…