Sign in
Sign in
Recover your password.
A password will be e-mailed to you.
ಮಲೇರಿಯಾ, ಡೆಂಗ್ಯೂ ಮತ್ತು ಚಿಕೂನ್ ಗುನ್ಯ ಖಾಯಿಲೆಗಳನ್ನು ತಡೆಗಟ್ಟಲು ಡಿಎಚ್ಒ ಡಾ. ಈಶ್ವರ ಎಸ್. ಸವಡಿ ಸಲಹೆಗಳು
ಕೊಪ್ಪಳ ಜುಲೈ 24, ): ಜಿಲ್ಲೆಯಾದ್ಯಂತ ಪ್ರಸ್ತುತ ದಿನಗಳಲ್ಲಿ ಮಳೆಗಾಲ ಪ್ರಾರಂಭವಾದ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ಧರು ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.…
ಕೊಪ್ಪಳಕ್ಕೆ ಶತ್ರುತ್ವ ರಾಜಕಾರಣ ಬೇಡ: ಸಿವಿಸಿ ಮನವಿ
ಕೊಪ್ಪಳ: ಗುರುವಾರ ನಮ್ಮ ಮೈತ್ರಿ ಪಕ್ಷ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಘಟನೆಗಳನ್ನು ವೈಯಕ್ತಿಕ ಹಗೆತನ ಮತ್ತು ರಾಜಕೀಯ ಶತ್ರುತ್ವ ಸಾಧಿಸಲು ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ಪಕ್ಷವನ್ನು ಜೆಡಿಎಸ್ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಆಗ್ರಹಿಸಿದ್ದಾರೆ.…
ಎಸ್ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 24 ರವರೆಗೆ 10,11,946 ಗಣತಿ ನಮೂನೆಗಳ ಡಿಜಿಟಲೀಕರಣ
ಕೊಪ್ಪಳ ಜುಲೈ 23, ): ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯ ಪ್ರಗತಿಯಲ್ಲಿದ್ದು, ಜೂನ್ 30 ರಿಂದ ಜುಲೈ 24ರ ಸಂಜೆ 06 ಗಂಟೆಯವರೆಗೆ ಒಟ್ಟು 10,11,946 ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿಗಳು…
KUWJ ದತ್ತಿ ಪ್ರಶಸ್ತಿ ವಿತರಣೆ ಸಮಾರಂಭ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಾರ್ಷಿಕವಾಗಿ ನೀಡಲಾಗುವ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿರುವ ಎಲ್ಲರಿಗೂ ಹಾರ್ದಿಕ ಅಭಿನಂದನೆಗಳು.
ಡಿ.ವಿ.ಜಿ. ಪ್ರಶಸ್ತಿ: ಬಿ.ವಿ.ಗೋಪಿನಾಥ್, ಸಂಯುಕ್ತ ಕರ್ನಾಟಕ, ಕೋಲಾರ ಗೊಮ್ಮಟ ಮಾಧ್ಯಮ ಪ್ರಶಸ್ತಿ: ಗಿರೀಶ್ ರಾವ್ ಹತ್ವಾರ್ (ಜೋಗಿ)…
ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಿ : ಅಮೀನಸಾಬ ಅತ್ತಾರ್
ತಾ.ಪಂ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಜರುಗಿದ ಸಾಮಾನ್ಯ ಸಭೆ
ಕನಕಗಿರಿ: ಸಕಾಲಕ್ಕೆ ಮಳೆಯಾಗದೇ ಬರಗಾಲ ಪರಿಸ್ಥಿತಿ ಇರುವುದರಿಂದ ಗ್ರಾಮಗಳಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಪಿಡಿಓ ರವರು ಕ್ರಮವಹಿಸಬೇಕು ಎಂದು ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳು ಮತ್ತು…
ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆ- ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭ
ಶ್ರೀರಾಮನಗರ: ಜುಲೈ೨೦: ಗಂಗಾವತಿ ತಾಲ್ಲೂಕಿನ ಶ್ರೀರಾಮನಗರದ ಶ್ರೀ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಶಾಲಾ ಸಂಸತ್ತಿಗೆ (Sಛಿhooಟ ಅಚಿbiಟಿeಣ) ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪದಗ್ರಹಣ (Iಟಿvesಣiಣuಡಿe ಅeಡಿemoಟಿಥಿ) ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸಮಾರಂಭದ ಅಧ್ಯಕ್ಷತೆಯನ್ನು…
ಗವಿಶ್ರೀ ಟ್ರೋಫಿ -2026 ವಿತರಿಸಿದ ಡಾ. ಕೆ.ಎಂ.ಸೈಯದ್
ಕೊಪ್ಪಳ : ತಾಲೂಕಿನ ಬಂಡಿ ಹರ್ಲಾಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯ ಬಸಾಪುರ. ಬಿ ಗ್ರಾಮದಲ್ಲಿ ನಡೆದ ಗವಿಶ್ರೀ ಟ್ರೋಫಿ 2026 ರ ಅಂತಿಮ ಪಂದ್ಯಾವಳಿ ಜರುಗಿತು.
ಕೆಪಿಸಿಸಿ ಸಂಯೋಜಕ ಹಾಗೂ ಸಮಾಜ ಸೇವಕ ಡಾ.ಕೆ.ಎಂ.ಸೈಯದ್ ವಿಜೇತ ತಂಡಗಳಿಗೆ ಪ್ರಥಮ ಮತ್ತು ದ್ವಿತೀಯ ಬಹುಮಾನ…
ಪೊಲೀಸ್ ಕುಟುಂಬದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
: ಪೊಲೀಸ್ ಸಿಬ್ಬಂದಿಯ ಕುಟುಂಬದವರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗೆ ನೆರವಾಗುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ಹಾಗೂ ಸರ್ವೋದಯ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿದ ಉಚಿತ ಹೊಲಿಗೆ ಯಂತ್ರ ತರಬೇತಿ ಕಾರ್ಯಕ್ರಮಕ್ಕೆ ಬಳ್ಳಾರಿ ವಲಯದ ಪೊಲೀಸ್ ಮಹಾ…
ನೀರು ಬಿಡುಗಡೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಮುನಿರಾಬಾದ ಕಾಡಾ ಕಚೇರಿ ಎದುರು ಪ್ರತಿಭಟನೆಗೆ ಬಿಜೆಪಿ ಬೆಂಬಲ
ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ವಿಜಯನಗರ ಎಡದಂಡೆಯ 11-ಎ ವಿತರಣಾ ವ್ಯಾಪ್ತಿಯ ಉಪಕಾಲುವೆಗಳಿಗೆ ತಕ್ಷಣ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ರೈತರು ಹಾಗೂ ಬಿಜೆಪಿ ಮುಖಂಡರು ಸೋಮವಾರ ಹಿಟ್ನಾಳದ ನೀರಾವರಿ ಇಲಾಖೆ…
ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಹಾಗೂ ಸೋನಂ ವಾಂಗ್ಚುಕ್ ಜೀವÀ ರಕ್ಷಣೆಗೆ ಆಗ್ರಹಿಸಿ ಧರಣಿ
ಕೊಪ್ಪಳ : ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಹಾಗೂ ಸೋನಂ ವಾಂಗ್ಚುಕ್ ಅವರ ಜೀವ ರಕ್ಷಣೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕೊಪ್ಪಳದ ಸಾಹಿತ್ಯ ಭವನದ ಪಕ್ಕದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಭಾರತದ ಶಿಕ್ಷಣ ವ್ಯವಸ್ಥೆ ಇಂದು ಗಂಭೀರ…